SHIVAMOGGA LIVE NEWS | 28 NOVEMBER 2023
SHIKARIPURA : ತಾಲೂಕಿನ ಬೇಗೂರು ಮತ್ತು ಬೈರನಹಳ್ಳಿ ಗ್ರಾಮದ ನಡುವೆ ಚಿರತೆ (Leopard) ಪ್ರತ್ಯಕ್ಷವಾಗಿದ್ದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ರೈತರು ಜಮೀನಿಗೆ ತೆರಳಲು ಕೂಡ ಹೆದರುತ್ತಿದ್ದಾರೆ.
ಬೇಗೂರು ಕರೇಹಳ್ಳ ಭಾಗದಲ್ಲಿ ನವೆಂಬರ್ ತಿಂಗಳ ಆರಂಭದಲ್ಲಿ ಚಿರತೆ (Leopard) ಪ್ರತ್ಯಕ್ಷವಾಗಿತ್ತು. ಈ ಕುರಿತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸ್ಥಳೀಯರು ಮಾಹಿತಿ ನೀಡಿದ್ದರು. ಅರಣ್ಯಾಧಿಕಾರಿಗಳು ಸುತ್ತಮುತ್ತಲು ಬೋನ್ ಇರಿಸಲಾಗಿದೆ. ಆದರೆ ಚಿರತೆ ಸುತ್ತಮುತ್ತಲು ಸಂಚರಿಸುತ್ತಿದೆ. ಇದರಿಂದ ಆತಂಕಕ್ಕೀಡಾದ ಗ್ರಾಮಸ್ಥರು ಜಮೀಗೆ ತೆರಳಲು ಹೆದರುತ್ತಿದ್ದಾರೆ.
ಇದನ್ನೂ ಓದಿ- ಶಿವಮೊಗ್ಗದ ಒಡ್ಡಿಕೊಪ್ಪ ಸಮೀಪ ವೀಲಿಂಗ್ ಮಾಡಿದ್ದ ವಿಡಿಯೋ ವೈರಲ್, ಆಮೇಲೆ ಆಗಿದ್ದೇನು?