ಶಿವಮೊಗ್ಗ ಲೈವ್.ಕಾಂ | BANGALORE NEWS | 3 JUNE 2021
ಕರೋನ ತಡೆಗೆ ಜಾರಿಗೊಳಿಸಲಾಗಿರುವ ಲಾಕ್ ಡೌನ್ ಅನ್ನು ಇನ್ನೊಂದು ವಾರಕ್ಕೆ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸುದ್ದಿಗೋಷ್ಠಿಯಲ್ಲಿ ಈ ವಿಚಾರ ತಿಳಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಜೂನ್ 7ರವೆರೆಗೆ ಇದ್ದ ಲಾಕ್ ಡೌನ್ ಅನ್ನು ಇನ್ನೊಂದು ವಾರಕ್ಕೆ ಅಂದರೆ, ಜೂನ್ 14ರ ಬೆಳಗ್ಗೆ 6 ಗಂಟೆವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ತಿಳಿಸಿದರು.
ಈ ನಡುವೆ ವಿವಿಧ ಕ್ಷೇತ್ರಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.
ಇನ್ಮುಂದೆ ಕರೋನ ಪರೀಕ್ಷೆ ಆಸ್ಪತ್ರೆಗೆ ಹೋಗೋದೆ ಬೇಡ. ನಿಮ್ಮ ಮನೆಗೆ ಬಂದು ಸ್ವ್ಯಾಬ್ ಪಡೆಯಲಾಗುತ್ತದೆ. ಇಲ್ಲಿರುವ ನಂಬರ್ಗೆ ಕರೆ ಮಾಡಿ, ಮಾಹಿತಿ ಪಡೆಯಿರಿ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]