ಶಿವಮೊಗ್ಗ ಲೈವ್.ಕಾಂ | HOSANAGARA | 25 ಅಕ್ಟೋಬರ್ 2019
ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಶರಾವತಿ ಹಿನ್ನೀರಿನ ಕಲ್ಲುಹಳ್ಳಕೆ ಉರುಳಿ ಬಿದ್ದಿದೆ. ಬೆಳಗಿನ ಜಾವದಲ್ಲಿ ಘಟನೆ ನಡೆದಿದೆ.
ಕಲ್ಲಿದ್ದಲು ತುಂಬಿದ್ದ ಲಾರಿ ಮಂಗಳೂರಿನಿಂದ ರಾಣೆಬೆನ್ನೂರಿಗೆ ತೆರಳುತ್ತಿತ್ತು. ಈ ವೇಳೆ ಘಟನೆ ಸಂಭವಿಸಿದೆ. ಚಾಲಕ ಮತ್ತು ಕ್ಲೀನರ್ ಇಬ್ಬರಿಗು ಗಾಯವಾಗಿದೆ. ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]