ಶಿವಮೊಗ್ಗ ಲೈವ್.ಕಾಂ | SHIMOGA NEWS | 8 APRIL 2021
ಜೆಡಿಎಸ್ ಪಕ್ಷದ ಮಾಜಿ ಜಿಲ್ಲಾಧ್ಯಕ್ಷ ಆರ್.ಎಂ.ಮಂಜುನಾಥಗೌಡ, ತಮ್ಮ ಬೆಂಬಲಿಗರ ಜೊತೆಗೆ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕಮಾರ್ ಅವರನ್ನು ಭೇಟಿಯಾಗಿ ಪಕ್ಷ ಸೇರ್ಪಡೆ ಕುರಿತು ತಿಳಿಸಿದ್ದರು. ಇವತ್ತು ಶಿವಮೊಗ್ಗದಲ್ಲಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದಿದ್ದಾರೆ.
ಇದನ್ನೂ ಓದಿ | ಶಿವಮೊಗ್ಗ ಜೆಡಿಎಸ್ ಮಾಜಿ ಅಧ್ಯಕ್ಷರಿಗೆ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ
ಆರ್.ಎಂ.ಮಂಜುನಾಥಗೌಡ ಕಾಂಗ್ರೆಸ್ ಸೇರ್ಪಡೆಗೂ ಮೊದಲು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಕೆಪಿಸಿಸಿ ಅಧ್ಯಕ್ಷರಿಗೆ ಬರೆದ ಪತ್ರ ಬಹಿರಂಗವಾಗಿತ್ತು. ಮತ್ತೊಂದೆಡೆ ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಗೆ ಚುನಾವಣೆ ನಿಗದಿಯಾಗಿದೆ. ಈ ಚುನಾವಣೆಗೆ ಕಿಮ್ಮನೆ ರತ್ನಾಕರ್ ಮತ್ತು ಮಂಜುನಾಥಗೌಡ ಜೊತೆಗೂಡಿ ಕೆಲಸ ಮಾಡುತ್ತಾರಾ. ಇದೆಲ್ಲದರ ಕುರಿತು ಮಂಜುನಾಥಗೌಡ ಹೇಳಿದ್ದೇನು. ಇಲ್ಲಿದೆ ವಿಡಿಯೋ ರಿಪೋರ್ಟ್
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]