ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಸೆಪ್ಟಂಬರ್ 2020
ತುಂಗಾ ಜಲಾಶಯದಿಂದ ಭಾರಿ ಪ್ರಮಾಣದಲ್ಲಿ ನೀರು ಹೊರ ಬಿಟ್ಟಿರುವುದರಿಂದ ಶಿವಮೊಗ್ಗದ ಕೋರ್ಪಲಯ್ಯ ಛತ್ರ ಮಂಟಪ ಮತ್ತೊಮ್ಮೆ ಮುಳುಗಡೆಯಾಗಿದೆ.
Video Report
ನಿನ್ನೆ ರಾತ್ರಿಯಿಂದ ಜಲಾಶಯದ ಹೊರ ಹರಿವು ಹೆಚ್ಚಳ ಆಗಿದೆ. ಹಾಗಾಗಿ ಕೋರ್ಪಲಯ್ಯ ಛತ್ರ ಮಂಟಪ ಮುಳುಗಿದೆ. ತುಂಗಾ ಹೊಳೆ ಮೈ ದುಂಬಿ ಹರಿಯುತ್ತಿದೆ.
ವಾಹನ ಸವಾರರು, ದಾರಿಯಲ್ಲಿ ಹೋಗುವವರು ಹಳೆ ಸೇತುವೆ ಮೇಲೆ ನಿಂತು ಮಂಟಪ ಮುಳುಗಿರುವುದನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ಈ ವರ್ಷದಲ್ಲಿ ಕೋರ್ಪಲಯ್ಯ ಛತ್ರ ಮಂಟಪ ಎರಡನೇ ಬಾರಿ ಮುಳುಗುತ್ತಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]