SHIVAMOGGA LIVE NEWS | MEDAL | 4 ಜೂನ್ 2022
ಸರ್ಕಾರಿ ನೌಕರರ ಸಂಘದ ವತಿಯಿಂದ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕ್ರೀಡಾ ಸ್ಪರ್ಧೆಯ ವೇಯ್ಟ್ ಲಿಫ್ಟಿಂಗ್’ನಲ್ಲಿ ಭದ್ರಾವತಿಯ ವರದರಾಜು ಅವರು ಗೆಲುವು ಸಾಧಿಸಿದ್ದಾರೆ.
ಸರ್ ಎಂ.ವಿ.ಕಾಲೇಜು ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕ ಡಾ. ವರದರಾಜು ಅವರು ಪ್ರಥಮ ಸ್ಥಾನ ಪಡೆದು, ಚಿನ್ನದ ಪದಕ ಗಳಿಸಿದ್ದಾರೆ. ಅವರನ್ನು ರಾಷ್ಟ್ರಮಟ್ಟಕ್ಕೆ ಆಯ್ಕೆ ಮಾಡಲಾಗಿದೆ.
ಇದನ್ನೂ ಓದಿ – ಆನವೇರಿಯಲ್ಲಿ ಜಾತ್ರೆ ಹಿನ್ನೆಲೆ, ಮೆಸ್ಕಾಂ ವತಿಯಿಂದ ಜನರಿಗೆ ಎಚ್ಚರಿಕೆ, ಕಾರಣವೇನು?
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.