SHIVAMOGGA LIVE NEWS | 6 DECEMBER 2023
SHIKARIPURA : ಜಮೀನಿನಲ್ಲಿ ಬೆಳೆದಿದ್ದ ಅಡಿಕೆ ಸಸಿಗಳನ್ನು (Areca Plants) ದುಷ್ಕರ್ಮಿಗಳು ಕಡಿದಿದ್ದಾರೆ. ಶಿಕಾರಿಪುರ ತಾಲೂಕು ಮಳವಳ್ಳಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ರೈತ ಮಂಜಪ್ಪ ಎಂಬುವವರ ತೋಟದಲ್ಲಿ ಘಟನೆ ಸಂಭವಿಸಿದೆ. ಸುಮಾರು 30 ಅಡಿಕೆ ಸಸಿಗಳನ್ನು (Areca Plants) ಕಡಿದು ಹಾಕಲಾಗಿದೆ. ವಿಷಯ ತಿಳಿದು ಕಾಂಗ್ರೆಸ್ ಮುಖಂಡ ನಾಗರಾಜ ಗೌಡ ಸೇರಿದಂತೆ ಹಲವರು ಭೇಟಿ ನೀಡಿದ್ದರು.
ಇದನ್ನೂ ಓದಿ – ಶಿವಮೊಗ್ಗ – ಭದ್ರಾವತಿ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ, ತಾತ್ಕಾಲಿಕ ಮಾರ್ಗ ಪ್ರಕಟ, ಕಾರಣವೇನು?