ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 18 MAY 2024
BYKODU : ಸಿಗಂದೂರಿನಲ್ಲಿ (Sigandur) ದೇವಿಯ ದರ್ಶನ ಪಡೆದು ಮರಳುತ್ತಿದ್ದ ಮಹಿಳೆಯೊಬ್ಬರು ಕೆಎಸ್ಆರ್ಟಿಸಿ ಬಸ್ಸಿನ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಂಬಾರಗೋಡ್ಲು ಸಮೀಪ ಶುಕ್ರವಾರ ಸಂಜೆ ಘಟನೆ ಸಂಭವಿಸಿದೆ.
ಜಾಹೀರಾತು ಶಿವಮೊಗ್ಗದಲ್ಲಿ ಮನೆ ಸಾಲ ಮತ್ತು ಇತರೆ ಲೋನ್ಗಳನ್ನು ಪಡೆಯುವುದು ಈಗ ಸುಲಭ. ಕರೆ ಮಾಡಿ 9972194422
ಇದನ್ನೂ ಓದಿ – ಮಳೆಗೆ ಸೋರುತ್ತಿದೆ ಶಿವಮೊಗ್ಗ ಜನಶತಾಬ್ದಿ ರೈಲಿನ ಬೋಗಿ, ಪರದಾಡಿದ ಪ್ರಯಾಣಿಕರು
ಧಾರವಾಡ ಜಿಲ್ಲೆ ಸೋಮಿನಕೊಪ್ಪದ ಮಂಜುಳಾ (38) ಮೃತರು. ಕುಟುಂಬದೊಂದಿಗೆ ಸಿಗಂದೂರು ದೇವಿ ದರ್ಶನ ಮುಗಿಸಿ ಸಾಗರಕ್ಕೆ ಮರಳುವಾಗ ಘಟನೆ ಸಂಭವಿಸಿದೆ. ನೂಕುನುಗ್ಗಲಿನಲ್ಲಿ ಬಸ್ ಹತ್ತುವಾಗ ಚಕ್ರಕ್ಕೆ ಸಿಲುಕಿದ್ದಾರೆ ಎಂದ ಹೇಳಲಾಗುತ್ತಿದೆ. ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್.ಕಾಂ