ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ನವೆಂಬರ್ 2021
ದುರ್ಗಿಗುಡಿ ಶನಿಮಹಾತ್ಮ ಸ್ವಾಮಿ ದೇವಸ್ಥಾನಕ್ಕೆ ಹೋಗಿದ್ದ ಸಂದರ್ಭ ವ್ಯಕ್ತಿಯೊಬ್ಬರ ಜೇಬಿನಲ್ಲಿದ್ದ ಮೊಬೈಲ್ ಫೋನ್ ಕಳವು ಮಾಡಲಾಗಿದೆ.
ಮಹೇಶ್ ಎಂಬುವವರು ಶನಿಮಹಾತ್ಮ ಸ್ವಾಮಿ ದೇವಸ್ಥಾನಕ್ಕೆ ತೆರಳಿದ್ದರು. ದೇಗುಲದ ಬಳಿ ಜನ ಜಂಗುಳಿ ಇತ್ತು. ಈ ಸಂದರ್ಭ ಅವರ ಪ್ಯಾಂಟ್ ಜೇಬಿನಲ್ಲಿದ್ದ ಮೊಬೈಲ್ ಫೋನ್ ಕಳವು ಮಾಡಲಾಗಿದೆ.
ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
(ತಜ್ಞರಿಂದ ಸೂಕ್ತ ಚಿಕಿತ್ಸೆ, ಸೂಕ್ತ ಪರೀಕ್ಷೆ.. ಈಗಲೇ ಪರೀಕ್ಷೆ ಮಾಡಿಸಿಕೊಳ್ಳಿ.. ಫೋನ್ ಮಾಡಿ, ನಿಮ್ಮ ಹೆಸರು ನೋಂದಾಯಿಸಿ)