SHIVAMOGGA LIVE NEWS | 7 AUGUST 2023
ಬೀರುವಿನಲ್ಲಿ ಇಟ್ಟಿದ್ದ ಲಕ್ಷ ಲಕ್ಷ ರೂ. ಕಣ್ಮರೆ
BHADRAVATHI : ಬೋರ್ ವೆಲ್ ಲಾರಿ ಏಜೆಂಟ್ ಒಬ್ಬರು ತಮ್ಮ ಮನೆಯ ಬೀರುವಿನಲ್ಲಿ ಇಟಿದ್ದ 3.15 ಲಕ್ಷ ರೂ. ಹಣ (Money) ಕಳ್ಳತನವಾಗಿದೆ. ಭದ್ರಾವತಿ ಹೊಸಮನೆ ಬಡಾವಣೆಯಲ್ಲಿರುವ ನೋಯಲ್ ಥಾಮ್ಸನ್ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ. ಜು.30ರಂದು ಹಣವನ್ನು ಬೀರುವಿನಲ್ಲಿ ಇಟ್ಟು ಬೀಗ ಟೇಬಲ್ ಮೇಲೆ ಇರಿಸಿದ್ದರು. ಧರ್ಮಸ್ಥಳಕ್ಕೆ ತೆರಳಿದ್ದ ನೋಯಲ್ ಥಾಮ್ಸನ್ ಆ.1ರಂದ ರಾತ್ರಿ ಮನೆಗೆ ಮರಳಿದ್ದಾರೆ. ಬೀರು ತೆಗೆದಾಗ ಹಣ ಇರಲಿಲ್ಲ. ಮನೆಯಲ್ಲಿರುವವರನ್ನು ವಿಚಾರಿಸಿದಾಗ ಹಣ ತೆಗೆದುಕೊಂಡಿಲ್ಲ ಎಂದು ತಿಳಿಸಿದ್ದಾರೆ. ಈ ಸಂಬಂಧ ಭದ್ರಾವತಿ ಹೊಸಮನೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಕೆಎಸ್ಆರ್ಟಿಸಿ ಬಸ್ ಡ್ರೈವರ್ ಮೇಲೆ ಕಂಡಕ್ಟರ್ನಿಂದ ಹಲ್ಲೆ, ಕಾರಣವೇನು?
ಕಟ್ಟಿನಕಾರು ಬಳಿ ಬೈಕ್ಗೆ ಎದುರಿನಿಂದ ಬಂದ ಕಾರು ಡಿಕ್ಕಿ
SAGARA : ಬೈಕ್ಗೆ ಎದುರಿನಿಂದ ಬಂದ ಕಾರೊಂದು ಡಿಕ್ಕಿ ಹೊಡೆದಿದ್ದು,
ಇದನ್ನೂ ಓದಿ – ಗಾಂಜಾ ಸೇವಿಸಿದ್ದ ಬ್ಯಾಂಕ್ ಉದ್ಯೋಗಿ ಭದ್ರಾವತಿಯಲ್ಲಿ ಅರೆಸ್ಟ್ – 3 ಫಟಾಫಟ್ ಕ್ರೈಮ್ ನ್ಯೂಸ್
ರಿಪ್ಪನ್ಪೇಟೆ ಸುತ್ತಮುತ್ತ ರಬ್ಬರ್ ಶೀಟ್ ಕಳ್ಳತನ
RIPPONPETE : ಸುತ್ತಮುತ್ತಲ ವಿವಿಧೆಡೆ ಅಂದಾಜು 25 ಸಾವಿರ
ಎರಡು ವರ್ಷದ ಮನೆ ಮಾರಾಟಕ್ಕಿದೆ. GROUND FLOOR 2BHK, 1st FLOOR 1 BHK (ಎರಡು ಮನೆಗಳು), 2nd FLOOR BACHELOR ROOM WITH ATTACHED BATHROOM. ವಿಳಾಸ : ತರಳಬಾಳು ಲೇಔಟ್ ಪಕ್ಕ, ತಾವರೆಚಟ್ನಹಳ್ಳಿ, ಪೇಸ್ ಕಾಲೇಜು ಹತ್ತಿರ. ಹೊನ್ನಾಳಿ ರಸ್ತೆ, ಶಿವಮೊಗ್ಗ. ಹೆಚ್ಚಿನ ಮಾಹಿತಿಗೆ : 9972194422 ಜಾಹೀರಾತು
ಶಿವಮೊಗ್ಗದಲ್ಲಿ ಮನೆ ಮಾರಾಟಕ್ಕಿದೆ