ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | POLICE | 21 ಏಪ್ರಿಲ್ 2022
ಶಿವಮೊಗ್ಗ ಡಿವೈಎಸ್ಪಿಯಾಗಿ ಬಾಲರಾಜ್ ಅವರು ಇವತ್ತು ಅಧಿಕಾರ ವಹಿಸಿಕೊಂಡರು.
ಜಾಹೀರಾತು ಶಿವಮೊಗ್ಗದಲ್ಲಿ ಮನೆ ಸಾಲ ಮತ್ತು ಇತರೆ ಲೋನ್ಗಳನ್ನು ಪಡೆಯುವುದು ಈಗ ಸುಲಭ. ಕರೆ ಮಾಡಿ 9972194422
ಬೆಂಗಳೂರಿನ ಸಿಸಿಬಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬಾಲರಾಜ್ ಅವರನ್ನು ಶಿವಮೊಗ್ಗಕ್ಕೆ ವರ್ಗಾವಣೆ ಮಾಡಲಾಗಿದೆ. ಈ ಹಿಂದೆ ತೀರ್ಥಹಳ್ಳಿಯಲ್ಲಿ ಇನ್ಸ್ ಪೆಕ್ಟರ್ ಆಗಿ ಅವರು ಕರ್ತವ್ಯ ನಿರ್ವಹಿಸಿದ್ದರು.
ಇನ್ನು, ಡಿವೈಎಸ್ಪಿಯಾಗಿದ್ದ ಪ್ರಶಾಂತ್ ಮುನ್ನೋಳಿ ಅವರನ್ನು ಚಿತ್ರದುರ್ಗಕ್ಕೆ ವರ್ಗಾವಣೆ ಮಾಡಲಾಗಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್.ಕಾಂ