ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ನಾಗರಿಕ ಅಭಿನಂದನೆ, ಅಹ್ವಾನ ಪತ್ರಿಕೆ ಬಿಡುಗಡೆ
ಸಾಗರ : ಊರನ್ನು ಸದೃಢವಾಗಿ ನಿರ್ಮಿಸುವಲ್ಲಿ ಶ್ರಮ ವಹಿಸಿರುವ ವ್ಯಕ್ತಿಗಳನ್ನು ಗುರುತಿಸಿ ಗೌರವಿಸುವುದು ಸಮಾಜದ ಆದ್ಯ ಕರ್ತವ್ಯ ಎಂದು ಸಾಹಿತಿ ನಾ.ಡಿಸೋಜಾ ತಿಳಿಸಿದರು. ಇಲ್ಲಿನ ಶೃಂಗೇರಿ ಶಂಕರ ಮಠದಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹಾಗೂ ಸಹಕಾರಿ ಧುರೀಣ ಎಂ.ಹರನಾಥರಾವ್ ಅವರಿಗೆ ನಾಗರಿಕ ಸನ್ಮಾನ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಬಿಡುಗಡೆ ಮಾಡಿ ಮಾತನಾಡಿದರು. ನಾಗರಿಕ ಅಭಿನಂದನಾ ಸಮಿತಿಯು ಫೆ. 4 ರಂದು ಬೆಳಿಗ್ಗೆ 10ಕ್ಕೆ ಗಾಂಧಿ ಮೈದಾನದಲ್ಲಿ ಸಮಾರಂಭ ಏರ್ಪಡಿಸಿದೆ. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ.
LATEST NEWS
- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

- ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

- ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

- ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು
















