ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಸಿರಿಧಾನ್ಯಗಳು ಪೋಷಕಾಂಶಗಳ ಸಿರಿಸಂಪತ್ತು
ಶಿಕಾರಿಪುರ : ಸಿರಿಧಾನ್ಯಗಳು ಪೋಷಕಾಂಶಗಳ ಸಿರಿಸಂಪತ್ತು. ಅವುಗಳನ್ನು ಬೆಳೆಯಲು ರೈತರು ಆದ್ಯತೆ ನೀಡಬೇಕು ಎಂದು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಕುಲಪತಿ ಆರ್.ಸಿ. ಜಗದೀಶ್ ಸಲಹೆ ನೀಡಿದರು. ಚುರ್ಚಿಗುಂಡಿ ಗ್ರಾಮದಲ್ಲಿ ರೈತರಲ್ಲಿ ಸಿರಿಧಾನ್ಯಗಳ ಮಹತ್ವದ ಅರಿವು ಮೂಡಿಸಲು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಇರುವಕ್ಕಿ, ಕೃಷಿ ನಿರ್ದೇಶನಾಲಯ, ಕೃಷಿ ವಿಜ್ಞಾನಗಳ ಮಹಾವಿದ್ಯಾಲಯ ಇರುವಕ್ಕಿ, ಭಾರತೀಯ ಸಿರಿಧಾನ್ಯಗಳ ಸಂಶೋಧನಾ ಸಂಸ್ಥೆ ಹೈದರಾಬಾದ್ ಹಾಗೂ ಸಂಗಮೇಶ್ವರ ರೈತ ಉತ್ಪಾದಕರ ಸಹಕಾರ ಸಂಘ ಚುರ್ಚಿಗುಂಡಿ ಆಶ್ರಯದಲ್ಲಿ ನಡೆದ ಸಿರಿಧಾನ್ಯಗಳ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ.
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು
















