ಭದ್ರಾವತಿ ಆಕಾಶವಾಣಿಯಲ್ಲಿ ತಾತ್ಕಾಲಿಕ ಉದ್ಘೋಷಕರ ಹುದ್ದೆ
ಉದ್ಯೋಗ ಸುದ್ದಿ : ಭದ್ರಾವತಿ ಆಕಾಶವಾಣಿಯಲ್ಲಿ ತಾತ್ಕಾಲಿಕ ಉದ್ಘೋಷಕರ (Announcer) ಅಗತ್ಯವಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಗರಿಷ್ಠ 50 ವರ್ಷ ವಯೋಮಿತಿ, ಪದವಿ ಹೊಂದಿರಬೇಕು, ಭದ್ರಾವತಿ ಮತ್ತು ಶಿವಮೊಗ್ಗ ನಗರದ ವಾಸಿಗಳಿಗೆ ಹೆಚ್ಚಿನ ಆದ್ಯತೆ. ಕನ್ನಡ ಭಾಷೆ ಸ್ಪಷ್ಟ ಉಚ್ಛಾರಣೆ, ಸಾಹಿತ್ಯ, ಸಂಗೀತ, ಕಲೆ, ಸಂಸ್ಕೃತಿಗಳ ಪರಿಜ್ಞಾನ, ದೈನಂದಿನ ಆಗುಹೋಗುಗಳ ತಿಳಿವಳಿಕೆ ಅಗತ್ಯ. ಇಂಗ್ಲೀಷ್ ಭಾಷೆ, ಕಂಪ್ಯೂಟರ್ ಜ್ಞಾನ ಬೇಕು ಎಂದು ತಿಳಿಸಲಾಗಿದೆ. ಅರ್ಜಿಗಳನ್ನು ಕಚೇರಿಯಲ್ಲಿ ಪಡೆಯಬಹುದು. ಅಥವಾ https://sites.google.com/view/akashavanibhadravathi ಈ ಲಿಂಕ್ನಲ್ಲಿ ಪಡೆಯಬಹುದಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200