ಶಾಮನೂರು ಶಿವಶಂಕರಪ್ಪಗೆ ಗುರುಬಸವಶ್ರೀ ಪ್ರಶಸ್ತಿ
ಶಿವಮೊಗ್ಗ : ಬೆಕ್ಕಿನ ಕಲ್ಮಠದ ಗುರುಬಸವ ಭವನದಲ್ಲಿ ಜ.25 ಮತ್ತು 26ರಂದು ಶ್ರೀ ಗುರುಬಸವ ಮಹಾಸ್ವಾಮಿಯವರ 112ನೇ ಪುಣ್ಯ ಸ್ಮರಣೋತ್ಸವ, ಶರಣ ಸಾಹಿತ್ಯ ಸಮ್ಮೇಳನ, ಭಾವೈಕ್ಯ ಸಮ್ಮೇಳನ ಆಯೋಜಿಸಲಾಗಿದೆ. ಜ.25ರಂದು ಬೆಳಗ್ಗೆ ವಚನ ಗಾಯನ ಸ್ಪರ್ಧೆ, ವಚನ ಕಂಠಪಾಠ ಸ್ಪರ್ಧೆ ನಡೆಯಲಿದೆ. ಸಂಜೆ ಸಾಹಿತ್ಯ ಸಮ್ಮೇಳನ, ಅಲ್ಲಮಪ್ರಭು, ಅಕ್ಕಮಹಾದೇವಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಜ.26ರಂದು ಭಾವೈಕ್ಯ ಸಮ್ಮೇಳನ ನಡೆಯಲಿದೆ. ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರಿಗೆ ಗುರುಬಸವಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಬೆಕ್ಕಿನ ಕಲ್ಮಠದ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ತಿಳಿಸಿದ್ದಾರೆ. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು







