SHIMOGA NEWS – ಜಿಲ್ಲೆಯ ಟಾಪ್‌ 10 ಸುದ್ದಿಗಳು, ಎಲ್ಲೆಲ್ಲಿ? ಏನೇನಾಯ್ತು? 2 ನಿಮಿಷದಲ್ಲಿ ಕಂಪ್ಲೀಟ್‌ ನ್ಯೂಸ್‌

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

FATAFAT-NEWS-BAND.webp

ಕನ್ನಡದ ಪೂಜಾರಿಗೆ ಸರ್ಕಾರದಿಂದ ಅವಮಾನ

FATAFAT-NEWS-3ಶಿವಮೊಗ್ಗ : ಕನ್ನಡದ ಪೂಜಾರಿ ಎಂದು ಖ್ಯಾತರಾಗಿರುವ ಚಿಕ್ಕಮಗಳೂರಿನ ಕೋದಂಡರಾಮ ದೇವಸ್ಥಾನದ ಅರ್ಚಕ ಹಿರೇಮಗಳೂರು ಕಣ್ಣನ್‌ ಅವರ ವೇತನ ಕಡಿತ ಮಾಡುವ ನೊಟೀಸ್‌ ನೀಡುವ ಮೂಲಕ ರಾಜ್ಯ ಸರ್ಕಾರ ಹುದ್ದು ಮೀರಿದೆ. ದೇಗುಲದ ಆದಾಯದಲ್ಲಿ ಕೊರತೆಯಾಗಿರುವುದಕ್ಕೆ ವೇತನವನ್ನು 7500ರ ಬದಲಿಗೆ 4500 ರೂ.ಗೆ ಇಳಿಸಿದೆ. ಕಳೆದ ಹತ್ತು ವರ್ಷದಲ್ಲಿ ಪಡೆದ ಹೆಚ್ಚಿನ ಸಂಬಳ 4.74 ಲಕ್ಷ ರೂ.ವನ್ನು ಸರ್ಕಾರಕ್ಕೆ ಮರು ಪಾವತಿಸಬೇಕು ಎಂದು ನೊಟೀಸ್‌ ನೀಡಿರುವುದು ಕನ್ನಡದ ಪೂಜಾರಿಗೆ ಮಾಡಿರುವ ಅವಮಾನ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್‌ ಕ್ಲಿಕ್‌ ಮಾಡಿ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment