ಕನ್ನಡದ ಪೂಜಾರಿಗೆ ಸರ್ಕಾರದಿಂದ ಅವಮಾನ
ಶಿವಮೊಗ್ಗ : ಕನ್ನಡದ ಪೂಜಾರಿ ಎಂದು ಖ್ಯಾತರಾಗಿರುವ ಚಿಕ್ಕಮಗಳೂರಿನ ಕೋದಂಡರಾಮ ದೇವಸ್ಥಾನದ ಅರ್ಚಕ ಹಿರೇಮಗಳೂರು ಕಣ್ಣನ್ ಅವರ ವೇತನ ಕಡಿತ ಮಾಡುವ ನೊಟೀಸ್ ನೀಡುವ ಮೂಲಕ ರಾಜ್ಯ ಸರ್ಕಾರ ಹುದ್ದು ಮೀರಿದೆ. ದೇಗುಲದ ಆದಾಯದಲ್ಲಿ ಕೊರತೆಯಾಗಿರುವುದಕ್ಕೆ ವೇತನವನ್ನು 7500ರ ಬದಲಿಗೆ 4500 ರೂ.ಗೆ ಇಳಿಸಿದೆ. ಕಳೆದ ಹತ್ತು ವರ್ಷದಲ್ಲಿ ಪಡೆದ ಹೆಚ್ಚಿನ ಸಂಬಳ 4.74 ಲಕ್ಷ ರೂ.ವನ್ನು ಸರ್ಕಾರಕ್ಕೆ ಮರು ಪಾವತಿಸಬೇಕು ಎಂದು ನೊಟೀಸ್ ನೀಡಿರುವುದು ಕನ್ನಡದ ಪೂಜಾರಿಗೆ ಮಾಡಿರುವ ಅವಮಾನ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು







