ರೈತ ಸಂಘದಲ್ಲಿ ಶಿವಮೂರ್ತಿ ಸ್ಮರಣೆ
ಶಿವಮೊಗ್ಗ : ಈಚೆಗೆ ನಿಧನರಾದ ರೈತ ಸಂಘದ ಜಿಲ್ಲಾಧ್ಯಕ್ಷ ಎಸ್.ಶಿವಮೂರ್ತಿ ಅವರಿಗೆ ರೈತ ಸಂಘದ ಜಿಲ್ಲಾ ಕಚೇರಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ರಾಜ್ಯಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ ಅವರು ಮಾತನಾಡಿ, ರೈತ ಚಳವಳಿಯ ಎಲ್ಲ ಹೋರಾಟಗಳಲ್ಲಿ ಎಸ್.ಶಿವಮೂರ್ತಿ ಸಕ್ರಿಯರಾಗಿದ್ದರು. ರೈತರು, ಜನರಿಗೆ ಸ್ಪಂದಿಸುತ್ತಿದ್ದ ರೀತಿ ಪ್ರಶಂಸನೀಯವಾಗಿತ್ತು ಎಂದರು. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200