SHIMOGA NEWS – ಜಿಲ್ಲೆಯ ಟಾಪ್‌ 10 ಸುದ್ದಿಗಳು, ಎಲ್ಲೆಲ್ಲಿ? ಏನೇನಾಯ್ತು? 2 ನಿಮಿಷದಲ್ಲಿ ಕಂಪ್ಲೀಟ್‌ ನ್ಯೂಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

FATAFAT-NEWS-BAND.webp

ಅಮೃತಮಯಿ ಅಭಿನಂದನಾ ಸಮಾರಂಭ

Fatafat7ಶಿವಮೊಗ್ಗ : ವಿಧಾನಪರಿಷತ್ ಸದಸ್ಯ, ಉದ್ಯಮಿ ಎಸ್‌.ರುದ್ರೇಗೌಡ ಅವರಿಗೆ ಜನವರಿ 27 ರಂದು ‘ಅಮೃತಮಯಿ’ ಶೀರ್ಷಿಕೆಯಡಿ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅವರ ಬದುಕು-ಸಾಧನೆ ಕುರಿತ ‘ದಿ ಐರನ್‌ ಮ್ಯಾನ್‌’ ಪುಸ್ತಕ ಬಿಡುಗಡೆ ಮಾಡಲಾಗುತ್ತದೆ. ಅಂದು ಸಂಜೆ ಸರ್ಜಿ ಕನ್ವೆನ್ಷನ್‌ ಹಾಲ್‌ ಪಕ್ಕದಲ್ಲಿರುವ ಮೈದಾನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅಭಿನಂದನಾ ಸಮಿತಿಯ ಗೌರವಾಧ್ಯಕ್ಷ, ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್‌ ಕ್ಲಿಕ್‌ ಮಾಡಿ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment