ಡಿವಿಎಸ್‌ ರಂಗಮಂದಿರದಲ್ಲಿ ‘ಕನ್ಯಾದಾನ’, ಪಾಸ್‌ ಇದ್ದವರಿಗಷ್ಟೆ ಪ್ರವೇಶ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 11 OCTOBER 2023

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

SHIMOGA : ಸಹ್ಯಾದ್ರಿ ರಂಗತರಂಗ ತಂಡದಿಂದ ಅ.14 ಮತ್ತು 15ರಂದು ಡಿವಿಎಸ್ ರಂಗಮಂದಿರದಲ್ಲಿ ಸಂಜೆ 6.30ಕ್ಕೆ ‘ಕನ್ಯಾದಾನ’ ನಾಟಕ ಪ್ರದರ್ಶನ ಆಯೋಜಿಸಲಾಗಿದೆ.

ಮರಾಠಿ ಚಿಂತಕ, ನಾಟಕಕಾರ ವಿಜಯ ದೋಂಡೋಪಂತ್ ತೆಂಡೂಲ್ಕರ್ ಅವರ ಈ ಕೃತಿಯನ್ನು ರಂಗಕರ್ಮಿ ಆರ್‌.ಎಸ್‌. ಹಾಲಸ್ವಾಮಿ ನಿರ್ದೇಶಿಸಿದ್ದಾರೆ. ನಾಟಕಕ್ಕೆ ಉಚಿತ ಪ್ರವೇಶವಿದ್ದು, ಪಾಸ್ ಹೊಂದಿರುವುದು ಕಡ್ಡಾಯ. ಪಾಸ್‌ಗಳಿಗಾಗಿ 9449925746 ಸಂಪರ್ಕಿಸಬಹುದು.

ಇದನ್ನೂ ಓದಿ- ಶಿವಮೊಗ್ಗದಲ್ಲಿ ತಮಿಳು ಸಿನಿಮಾ ಪೋಸ್ಟರ್‌ ಹರಿದು ಆಕ್ರೋಶ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment