Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಏನೇನಾಯ್ತು? – TOP 10 NEWS | ಓದಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಏನೇನಾಯ್ತು? – TOP 10 NEWS | ಓದಲು ಇಲ್ಲಿ ಕ್ಲಿಕ್‌ ಮಾಡಿ

26/08/2023 9:04 AM
ನಿತಿನ್‌ ಕೈದೊಟ್ಲು

SHIVAMOGGA LIVE NEWS | 25 AUGUST 2023

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

SHIMOGA : ಜಿಲ್ಲೆಯಾದ್ಯಂತ ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಅಪ್‌ಡೇಟ್‌ (Update). ಪ್ರತಿ ಸುದ್ದಿಯ ಹೆಡ್‌ಲೈನ್‌ ಮೇಲೆ ಕ್ಲಿಕ ಮಾಡಿ. ಸುದ್ದಿ ಓದಿ. BACK ಬಂದು ಮತ್ತೊಂದು ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಇನ್ನೊಂದು ಸುದ್ದಿ ಸಂಪೂರ್ಣವಾಗಿ ಓದಿ.

NEWS-1-jpg.webp

ಜಿಲ್ಲೆಯಾದ್ಯಂತ ಶ್ರದ್ಧಾ ಭಕ್ತಿಯಿಂದ ವರ ಮಹಾಲಕ್ಷ್ಮಿ ವ್ರತ (Varamahalakshmi Festival) ಆಚರಣೆ ಮಾಡಲಾಯಿತು. ಭಕ್ತರು ದೇವಸ್ಥಾನಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಎಲ್ಲೆಲ್ಲಿ ಹೇಗಿತ್ತು ಪೂಜೆ ಪೂರ್ತಿ ಸುದ್ದಿ ಓದಲು ಕೆಳಗಿರುವ ನೀಲಿ ಬಣ್ಣದ ಹೆಡ್‌ಲೈನ್‌ ಮೇಲೆ ಕ್ಲಿಕ್ ಮಾಡಿ.

ಶಿವಮೊಗ್ಗದಲ್ಲಿ ಶ್ರದ್ಧಾ ಭಕ್ತಿಯಿಂದ ವರ ಮಹಾಲಕ್ಷ್ಮಿ ಹಬ್ಬ ಆಚರಣೆ, ಎಲ್ಲೆಲ್ಲಿ ಹೇಗಿತ್ತು ಅಲಂಕಾರ?

NEWS 2 jpg

ಹೊಸನಗರದ ತಮ್ಮಡಿಕೊಪ್ಪ (Tammadikoppa) ಗ್ರಾಮದಲ್ಲಿ ಶಾಲೆ ಮುಂದೆ ಪೋಷಕರು, ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಕಾರಣವೇನು? ಓದಲು ಕೆಳಗಿರುವ ನೀಲಿ ಬಣ್ಣದ ಹೆಡ್‌ಲೈನ್‌ ಮೇಲೆ ಕ್ಲಿಕ್ ಮಾಡಿ.

ಶಾಲೆಗೆ ಬೀಗ ಜಡಿದು ಕಟ್ಟಡದ ಮುಂದೆ ಪ್ರತಿಭಟಿಸಿದ ಪೋಷಕರು, ಕಾರಣವೇನು?

NEWS 3 jpg

ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆ ಧಾರಣೆ ಎಷ್ಟಿದೆ? ಓದಲು ಕೆಳಗಿರುವ ನೀಲಿ ಬಣ್ಣದ ಹೆಡ್‌ಲೈನ್‌ ಮೇಲೆ ಕ್ಲಿಕ್ ಮಾಡಿ.

ಅಡಿಕೆ ಧಾರಣೆ | 25 ಆಗಸ್ಟ್‌ 2023 | ಇವತ್ತು ಎಲ್ಲೆಲ್ಲಿ ಹೇಗಿದೆ ಅಡಿಕೆ ರೇಟ್‌?

NEWS 4 jpg

ಈ ಪಕ್ಷಿ ಬಗ್ಗೆ ಮಾಹಿತಿ ನೀಡಿದವರಿಗೆ ಸೂಕ್ತ ನಗದು ಬಹುಮಾನ ಘೋಷಿಸಿದ ಮಾಲೀಕರು. ಪೂರ್ತಿ ಓದಲು ಕೆಳಗಿರುವ ನೀಲಿ ಬಣ್ಣದ ಹೆಡ್‌ಲೈನ್‌ ಮೇಲೆ ಕ್ಲಿಕ್ ಮಾಡಿ.

ಕೃಷ್ಣನನ್ನು ಹುಡುಕಿಕೊಟ್ಟರೆ ನಗದು ಬಹುಮಾನ | ಈಡಿಗರ ಸಂಘದಿಂದ ಸಚಿವರು, ಶಾಸಕರಿಗೆ ಸನ್ಮಾನ | TOP 3 NEWS

NEWS 5 jpg

ಹೊಸನಗರದ ನಗರ ನಾಡಕಚೇರಿಗೆ ದಿಢೀರ್‌ ಭೇಟಿ ನೀಡಿದ ಶಾಸಕ ಆರಗ ಜ್ಞಾನೇಂದ್ರ (Araga Jnanendra). ಮುಂದೇನಾಯ್ತು? ಓದಲು ಕೆಳಗಿರುವ ನೀಲಿ ಬಣ್ಣದ ಹೆಡ್‌ಲೈನ್‌ ಮೇಲೆ ಕ್ಲಿಕ್ ಮಾಡಿ. 

ನಾಡ ಕಚೇರಿಗೆ MLA ದಿಢೀರ್‌ ಭೇಟಿ, ಅಧಿಕಾರಿಗಳಿಗೆ ಫುಲ್‌ ಕ್ಲಾಸ್‌

NEWS 6 jpg

ಸಿ.ಟಿ.ರವಿ ಅವರು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ತಕ್ಷಣ ಕ್ಷಮೆ ಯಾಚಿಸಬೇಕು. ಇಲ್ಲವಾದರಲ್ಲಿ ಸಿ.ಟಿ.ರವಿ (C.T Ravi) ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಸಿ.ಟಿ.ರವಿ ಹೇಳಿದ್ದೇನು? ಓದಲು ಕೆಳಗಿರುವ ನೀಲಿ ಬಣ್ಣದ ಹೆಡ್‌ಲೈನ್‌ ಮೇಲೆ ಕ್ಲಿಕ್ ಮಾಡಿ. 

ಸಿ.ಟಿ.ರವಿ ಕ್ಷಮೆ ಕೇಳದಿದ್ದರೆ ಕೇಸ್‌ | ಭದ್ರಾವತಿಯಲ್ಲಿ 9 ಕಡೆ ಗೃಹಲಕ್ಷ್ಮಿ ಸಂವಾದ | ಈವರೆಗಿನ ಟಾಪ್‌ 3 ನ್ಯೂಸ್‌

NEWS 7 jpg

ತನ್ನ ಹುಟ್ಟುಹಬ್ಬ (birthday) ಆಚರಿಸಿಕೊಂಡಿದ್ದ ಮರುದಿನವೆ ವಿಧಿ ಆಟಕ್ಕೆ ಬಲಿಯಾದ ಯುವಕ. ಹೇಗಾಯ್ತು ಘಟನೆ? ಓದಲು ಕೆಳಗಿರುವ ನೀಲಿ ಬಣ್ಣದ ಹೆಡ್‌ಲೈನ್‌ ಮೇಲೆ ಕ್ಲಿಕ್ ಮಾಡಿ. 

ಬಸ್‌-ಬೈಕ್‌ ಡಿಕ್ಕಿ, ಯುವಕ ಸ್ಥಳದಲ್ಲೆ ಸಾವು, ಹುಟ್ಟುಹಬ್ಬದ ಮರುದಿನವೆ ವಿಧಿಯ ಕರಾಳ ಆಟ

NEWS 8 jpg

ಅರಸಾಳು ಮತ್ತು ಕುಂಸಿ ನಿಲ್ದಾಣಗಳಲ್ಲಿ ಎಕ್ಸ್‌ಪ್ರೆಸ್‌ ರೈಲುಗಳಿಗೆ (Trains) ಸ್ಥಳೀಯರಿಂದ ಪೂಜೆ. ಹೇಗಿತ್ತು ಸಂಭ್ರಮ? ಓದಲು ಕೆಳಗಿರುವ ನೀಲಿ ಬಣ್ಣದ ಹೆಡ್‌ಲೈನ್‌ ಮೇಲೆ ಕ್ಲಿಕ್ ಮಾಡಿ. 

ಮೈಸೂರು – ತಾಳಗುಪ್ಪ ರೈಲಿಗೆ ಪೂಜೆ, ಇಂಜಿನ್‌ ಹತ್ತಿ ಸ್ಥಳೀಯರಿಂದ ಘೋಷಣೆ, ಸಂಭ್ರಮಾಚರಣೆ

NEWS 9 jpg

ನಗರದಲ್ಲಿ ಸುಗಮ ಸಂಚಾರಕ್ಕೆ ಅನುವಾಗುಂತೆ ಪಾರ್ಕಿಂಗ್‌ ವ್ಯವಸ್ಥೆಯಲ್ಲಿ (Vehicle Parking) ಬದಲಾವಣೆ ತರಲಾಗಿದೆ. ಎಲ್ಲೆಲ್ಲಿ ನೋ ಪಾರ್ಕಿಂಗ್‌ ಇದೆ? ಓದಲು ಕೆಳಗಿರುವ ನೀಲಿ ಬಣ್ಣದ ಹೆಡ್‌ಲೈನ್‌ ಮೇಲೆ ಕ್ಲಿಕ್ ಮಾಡಿ. 

ಶಿವಮೊಗ್ಗದ ವಾಹನ ಸವಾರರ ಎಚ್ಚರ, ಇನ್ಮುಂದೆ ಕಂಡಲ್ಲೆಲ್ಲ ಪಾರ್ಕಿಂಗ್‌ ಮಾಡುವಂತಿಲ್ಲ, ಕಾರಣವೇನು?

NEWS 10 jpg

ರಾಜ್ಯದಲ್ಲಿ ಪಕ್ಷ ಅಧಿಕಾರ ಹಿಡಿದು, ಸರ್ಕಾರ ಟೇಕಾಫ್‌ ಆಗುತ್ತಿದ್ದಂತೆ ಜಿಲ್ಲಾ ಕಾಂಗ್ರೆಸ್‌ನಲ್ಲಿ ಚಟುವಟಿಕೆ ಗರಿಗೆದರಿದೆ. ಪಕ್ಷದ ಕಚೇರಿ ಸದಾ ಗಿಜಿಗುಡುತ್ತಿದೆ. ಮುಖಂಡರು, ಕಾರ್ಯಕರ್ತರು ಕಚೇರಿಗೆ ನಿತ್ಯ ಹಾಜರಾಗುತ್ತಿದ್ದಾರೆ. ಈ ಮಧ್ಯೆ ಜಿಲ್ಲಾ ಕಾಂಗ್ರೆಸ್‌ ಮುಂದೆ ಹೊಸ ಸವಾಲುಗಳು (Challenges) ಕೂಡ ಎದುರಾಗಿವೆ. ಏನೇನು ಸವಾಲು?

ಶಿವಮೊಗ್ಗ ಕಾಂಗ್ರೆಸ್‌ ಕಚೇರಿ ಈಗ ಫುಲ್‌ ರಶ್‌, ಸರ್ಕಾರ ರಚನೆ ಬೆನ್ನಿಗೆ ಶುರುವಾಯ್ತು 3 ಚಾಲೆಂಜ್‌, ಏನೇನು?

 

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article CHANDRAGUTTI SORABA NEWS 1 ಚಂದ್ರಗುತ್ತಿ ದೇವಸ್ಥಾನದ ದಿನಗೂಲಿ ನೌಕರ ನೇಣು ಬಿಗಿದು ಆತ್ಮಹತ್ಯೆ
Next Article Nanjappa-Cancer-Care-Hospital-in-Shimoga-Sagara-Road. ಶಿವಮೊಗ್ಗದಲ್ಲಿ ನಂಜಪ್ಪ ಕ್ಯಾನ್ಸರ್‌ ಕೇರ್‌ ಆಸ್ಪತ್ರೆ ಶುರು, ಒಂದೇ ಸೂರಿನಡಿ ಎಲ್ಲ ಸೌಲಭ್ಯ, ಅತ್ಯಾಧುನಿಕ ತಂತ್ರಜ್ಞಾನ

ಇದನ್ನೂ ಓದಿ

GOOD-MORNING-SHIVAMOGGA-NEWS-UPDATE
1 MINUTE NEWS

ಶುಭೋದಯ ಶಿವಮೊಗ್ಗ – ಜಿಲ್ಲೆಯ ಪ್ರಮುಖ ಸುದ್ದಿಗಳು ಒಂದೇ ಕ್ಲಿಕ್‌ನಲ್ಲಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
28/04/2025
9-AM-FATAFAT-NEWS.webp
1 MINUTE NEWSBHADRAVATHISAGARA

ಅಡಿಕೆ ಖೇಣಿದಾರರ ಸಮಾವೇಶ | ಕಾಗೋಡು ತಿಮ್ಮಪ್ಪಗೆ ಸನ್ಮಾನ – 3 ಫಟಾಫಟ್‌ ಸುದ್ದಿಗಳು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
14/03/2025
5-PM-FATAFAT-NEWS.webp
1 MINUTE NEWSSHIVAMOGGA CITY

ಅರ್ಚಕ ವಿನಾಯಕ ಬಾಯರಿ ನಿಧನ | ನಾಳೆ ಜನತಾ ಪ್ರಣಾಳಿಕ ಬಿಡುಗಡೆ – 5 ಫಟಾಫಟ್‌ ಸುದ್ದಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
01/03/2025
9-AM-FATAFAT-NEWS.webp
1 MINUTE NEWSSHIVAMOGGA CITY

ಶಿವಮೊಗ್ಗದ ಪತ್ರಕರ್ತರಿಗೆ ಪ್ರಶಸ್ತಿ ಪ್ರಕಟ | ಮುದಸ್ಸಿರ್‌ ಅಹ್ಮದ್‌ಗೆ ಪ್ರಶಸ್ತಿ ಪ್ರದಾನ | ಬೆಜ್ಜವಳ್ಳಿಯಲ್ಲಿ ಜನ ಸಂಪರ್ಕ ಸಭೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
01/03/2025
9-AM-FATAFAT-NEWS.webp
1 MINUTE NEWS

ತುಂಗಾ ಡ್ಯಾಂಗೆ 11 ಲಕ್ಷ ಮೀನು ಮರಿ | ಆಶ್ರಯ ಸಮಿತಿಗೆ ನೇಮಕ | ವಾಹನ ಡಿಕ್ಕಿ, ಜಿಂಕೆ ಸಾವು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
03/02/2025
GOOD-MORNING-SHIVAMOGGA-NEWS-UPDATE
1 MINUTE NEWS

ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಎಲ್ಲ ಸುದ್ದಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
21/12/2024
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?