TOP 10 NEWS
ಶಿವಮೊಗ್ಗ ಜಿಲ್ಲೆಯ ಇವತ್ತಿನ ಪ್ರಮುಖ 10 ಸುದ್ದಿ. ಕೆಳಗಿರುವ ಪ್ರತಿ ಹೆಡ್ ಲೈನ್ ಮೇಲೆ ಕ್ಲಿಕ್ ಮಾಡಿದರೆ ಆ ಸುದ್ದಿಯನ್ನು ಪೂರ್ತಿಯಾಗಿ ಓದಬಹುದು. ಪುನಃ ಬ್ಯಾಕ್ ಬಂದು ಮತ್ತೊಂದು ಹೆಡ್ ಲೈನ್ ಮೇಲೆ ಕ್ಲಿಕ್ ಮಾಡಿ, ಇನ್ನೊಂದು ಸುದ್ದಿ ಓದಬಹುದು.
2 ತಿಂಗಳು ಬಾಳೆಬರೆ ಘಾಟ್ ಬಂದ್, ತೀರ್ಥಹಳ್ಳಿ, ಸಾಗರ, ಹೊಸನಗರದಿಂದ ಕುಂದಾಪುರಕ್ಕೆ 3 ಬದಲಿ ಮಾರ್ಗ
ಟ್ರಾಫಿಕ್ ದಂಡ 50% DISCOUNT, ಶಿವಮೊಗ್ಗದಲ್ಲಿ ಎಲ್ಲೆಲ್ಲಿ ದಂಡ ಕಟ್ಟಬಹುದು? ಎಷ್ಟು ದಿನ ಟೈಮ್ ಇದೆ?
ಶಿವಮೊಗ್ಗ ವಿಮಾನ ನಿಲ್ದಾಣ, 2 ಏರ್ ಲೈನ್ಸ್ ಜೊತೆ ಮೀಟಿಂಗ್, ಜಿಲ್ಲೆಯಲ್ಲಿ ಟೂರಿಸಂ ರೋಡ್ ಶೋಗೆ ಪ್ಲಾನ್
ಶಿವಮೊಗ್ಗ ವಿಮಾನ ನಿಲ್ದಾಣ, ಯುವಕ, ಯುವತಿಯರೆ ಎಚ್ಚರ ವಹಿಸುವಂತೆ ಸಂಸದ ರಾಘವೇಂದ್ರ ಸೂಚನೆ
ಶಿವಮೊಗ್ಗದಲ್ಲಿ ಆಯನೂರು ಮಂಜುನಾಥ್ ಪೋಸ್ಟರ್ ವೈರಲ್, ಏನಿದೆ ಅದರಲ್ಲಿ? ವೈರಲ್ ಆಗಿದ್ದೇಕೆ?
ಹುಣಸೋಡು ಸ್ಫೋಟ, 2 ವರ್ಷದ ಬಳಿ ದಾಖಲಾಯಿತು ಮತ್ತೊಂದು ಪ್ರಕರಣ, ಏನಿದು? ಕಾರಣವೇನು?
ಶಿವಮೊಗ್ಗ ಜಿಲ್ಲೆಯ 3 ಗ್ರಾಮ ಪಂಚಾಯಿತಿಯ 4 ಸ್ಥಾನಕ್ಕೆ ಉಪ ಚುನಾವಣೆ, ದಿನಾಂಕ ನಿಗದಿ
ಒಬ್ಬ ವ್ಯಕ್ತಿಯಲ್ಲಿ KFD ಸೋಂಕು ಲಕ್ಷಣ ಪತ್ತೆ, 5 ಕಿ.ಮೀ ವ್ಯಾಪ್ತಿಯಲ್ಲಿ ಶುರುವಾಯ್ತು ಜ್ವರ ಸಮೀಕ್ಷೆ
ಶಿವಮೊಗ್ಗದಲ್ಲಿ ಪಾನಿಪೂರಿ ಅಂಗಡಿ
ಗೆ ಹೋಗಿ ಹಿಂತಿರುಗಿದ ಬೈಕ್ ಮಾಲೀಕನಿಗೆ ಕಾದಿತ್ತು ಆಘಾತ
ಸಾಗರ ಮಾರಿಕಾಂಬ ಜಾತ್ರೆ, ಪಟ್ಟಣದ ಕೆಲವು ರಸ್ತೆಗಳಲ್ಲಿ ವಾಹನ ಸಂಚಾರ, ಪಾರ್ಕಿಂಗ್ ನಿಷೇಧ, ಎಲ್ಲೆಲ್ಲಿ ನಿಷೇಧವಿದೆ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200