ಶಿವಮೊಗ್ಗ ಲೈವ್ – ಪೆಟ್ರೋಲ್ ಮತ್ತಷ್ಟು ದುಬಾರಿ | ಸಾಗರ ರಸ್ತೆಯಲ್ಲಿ ಅಪಘಾತ | ರಸ್ತೆ, ಸರ್ಕಲ್‌ಗೆ ಪುನೀತ್ ಹೆಸರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ನವೆಂಬರ್ 2021

ಒಂದೇ ಕ್ಲಿಕ್’ನಲ್ಲಿ ಶಿವಮೊಗ್ಗ ಜಿಲ್ಲೆಯ ಸಮಗ್ರ ಸುದ್ದಿ ನೀಡುವ ಪ್ರಯತ್ನವಿದು. ಪ್ರತಿ ಸುದ್ದಿಯ ಹೆಡ್ ಲೈನ್ ಮೇಲೆ ಕ್ಲಿಕ್ ಮಾಡಿ, ಪೂರ್ತಿ ನ್ಯೂಸ್ ಓದಿ. ಬ್ಯಾಕ್ ಬಟನ್ ಒತ್ತಿದರೆ ಮತ್ತೆ ಇದೆ ಪೇಜ್’ಗೆ ಬರಬಹುದು. ಬಳಿಕ ಮತ್ತೊಂದು ಸುದ್ದಿಯನ್ನು ಓದಬಹುದು. ಸಮಗ್ರ ಶಿವಮೊಗ್ಗ ನಿಮ್ಮ ಬೆರಳ ತುದಿಯಲ್ಲೇ ಲಭ್ಯ.

NEWS 1

ದೀಪಾವಳಿ ಹಬ್ಬದ ಸಂದರ್ಭದಲ್ಲೂ ಪೆಟ್ರೋಲ್, ಡಿಸೇಲ್ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಇವತ್ತು ಪುನಃ ಪೆಟ್ರೋಲ್ ದರ ಹೆಚ್ಚಳವಾಗಿದೆ. ಎಷ್ಟು ಏರಿಕೆಯಾಗಿದೆ? ಕೆಳಗಿರುವ ಹೆಡ್ ಲೈನ್ ಕ್ಲಿಕ್ ಮಾಡಿ, ಪೂರ್ತಿ ಮಾಹಿತಿ ಪಡೆಯಿರಿ.

ಶಿವಮೊಗ್ಗದಲ್ಲಿ ಪೆಟ್ರೋಲ್ ಬೆಲೆ ಮತ್ತೆ ಹೆಚ್ಚಳ, ಕಳೆದ ತಿಂಗಳು ಡಿಸೇಲ್ ರೇಟ್ ಭಾರಿ ಏರಿಕೆ, ಎಷ್ಟು ದುಬಾರಿಯಾಗಿದ್ದವು ತೈಲೋತ್ಪನ್ನಗಳು?

NEWS 2

ಶಿವಮೊಗ್ಗದ ಸಾಗರ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬೊಲೆರೊ ಪಿಕಪ್ ವಾಹನ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ, ಒಬ್ಬರಿಗೆ ಗಂಭೀರ ಗಾಯವಾಗಿದೆ. ಪಿಕಪ್’ನಲ್ಲಿದ್ದವರೂ ಗಾಯಗೊಂಡಿದ್ದಾರೆ. ಪೂರ್ತಿ ಓದಲು ಕೆಳಗಿನ ಹೆಡ್ ಲೈನ್ ಕ್ಲಿಕ್ ಮಾಡಿ.

ಶಿವಮೊಗ್ಗ – ಆಯನೂರು ಮಧ್ಯೆ ರಸ್ತೆ ಅಪಘಾತ, ಒಬ್ಬ ಸ್ಥಳದಲ್ಲೇ ಸಾವು, ಮತ್ತೊಬ್ಬನಿಗೆ ಗಾಯ

AVvXsEhP11Rpb0DYZ4iMk FnMK1tkwqjgt6GUfaEw7iqHs7yvlxvKSn dnQ4zKpS6

NEWS 3

ಶಿವಮೊಗ್ಗ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕಾರಣವೇನು? ಕೆಳಗಿನ ಹೆಡ್ ಲೈನ್ ಕ್ಲಿಕ್ ಮಾಡಿ, ಪೂರ್ತಿ ನ್ಯೂಸ್ ಓದಿ

ಶಿವಮೊಗ್ಗ ಜಿಲ್ಲೆಯಲ್ಲಿ ನಾಲ್ಕು ದಿನ ಯಲ್ಲೋ ಅಲರ್ಟ್

NEWS 4

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ರಸ್ತೆ ಮತ್ತು ಸರ್ಕಲ್’ಗೆ ಅವರ ಹೆಸರು ನಾಮಕರಣ ಮಾಡಲಾಗಿದೆ. ಎಲ್ಲೆಲ್ಲಿ ನಾಮಕರಣ ಮಾಡಲಾಗಿದೆ ಅಂತಾ ಓದಲು ಕೆಳಗಿರುವ ಹೆಡ್ ಲೈನ್ ಕ್ಲಿಕ್ ಮಾಡಿ.

ರಸ್ತೆ, ಸರ್ಕಲ್’ಗೆ ಪುನೀತ್ ರಾಜಕುಮಾರ್ ಹೆಸರು ನಾಮಕರಣ, ಸಾಮಾಜಿಕ ಜಾಲತಾಣದಲ್ಲಿ ಫೋಟೊ ವೈರಲ್

ADVT JULY NANJAPPA HOSPITAL HOME LAB TESTING

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 2, 2021

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

Leave a Comment