SHIVAMOGGA LIVE NEWS | 20 OCTOBER 2023
SHIMOGA : ತಮಿಳು ಸಮುದಾಯದ ಆರಾಧ್ಯ ದೇವರು ಮೇಲ್ಮರವತ್ತೂರಿನ ಓಂ ಶಕ್ತಿ (Spiritual Leader) ಆದಿ ಪರಾಶಕ್ತಿ ದೇವಸ್ಥಾನದ ಸಂಸ್ಥಾಪಕಿ ಬಂಗಾರು ಅಡಿಗಳಾರ್ ಗುರುವಾರ ನಿಧನರಾಗಿದ್ದಾರೆ. ಅವರ ಸಾವಿಗೆ ಸಂಸದ ಬಿ.ವೈ.ರಾಘವೇಂದ್ರ ಸಂತಾಪ ಸೂಚಿಸಿದ್ದಾರೆ.
ಮಹಿಳೆಯರಿಗೆ ಶಕ್ತಿ ದೇವತೆಯ ದೇವಾಲಯಗಳ ಗರ್ಭಗುಡಿಯೊಳಗೆ ಪ್ರವೇಶ ದೊರಕಿಸಿಕೊಡುವ ಮೂಲಕ ಬಂಗಾರು ಅಡಿಗಳಾರ್ ಕ್ರಾಂತಿಯೊಂದಕ್ಕೆ ನಾಂದಿ ಹಾಡಿದ್ದರು ಎಂದು ಬಿ.ವೈ.ರಾಘವೇಂದ್ರ ಬಣ್ಣಿಸಿದ್ದಾರೆ.
ಇದನ್ನೂ ಓದಿ- ಸವಳಂಗ ರಸ್ತೆ ರೈಲ್ವೆ ಮೇಲ್ಸೇತುವೆ ಕಾಮಗಾರಿ ಪರಿಶೀಲನೆ, ಯಾವಾಗ ಮುಗಿಯುತ್ತೆ? ಇಲ್ಲಿದೆ 3 ಪ್ರಮುಖಾಂಶ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200