ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 9 ನವೆಂಬರ್ 2019
ಅಯೋಧ್ಯೆ ವಿವಾದ ಕುರಿತು ತೀರ್ಪು ಪ್ರಕಟವಾಗುತ್ತಿರುವ ಹಿ್ಙನ್ನೆಲೆ ಜಿ್ಲಲ್ಲೆಯಾದ್ಯಂತ 24 ಗಂಟೆ ನಿಷೇದಾಜ್ಞೆ ವಿಧಿಸಲಾಗಿದೆ. ಈ ಕುರಿತು ಜಿ್ಳಲ್ಲಾ ರಕ್ಷಣಾಧಿಕಾರಿ ತಿಳಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯಾದ್ಯಂತ ನ.9ರ ಬೆಳಗ್ಗೆ 10 ಗಂಟೆಯಿಂದ ನ.10ರ ಬೆಳಗ್ಗೆ 10 ಗಂಟೆವರೆಗೆ ಸಿಆರ್ಪಿಸಿ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ವಿಧಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ತಿಳಿಸಿದ್ದಾರೆ.
ಜಿಲ್ಲೆಯಾದ್ಯಂತ ನಾಖಾಬಂಧಿ
ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಭದ್ರತೆ ದೃಷ್ಟಿಯಿಂದ ನಾಖಾಬಂಧಿ ಹಾಕಲಾಗಿದೆ. ಪಟ್ಟಣದ ಒಳಗೆ ಬರುವ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ.
ಮೌಲ್ಯಮಾಪನ ಬಂದ್
ಕುವೆಂಪು ವಿಶ್ವವಿದ್ಯಾಲಯದ ಪವವಿ ಪರೀಕ್ಷೆ ಮೌಲ್ಯಮಾಪನ ಇವತ್ತು ಬಂದ್ ಮಾಡಲಾಗಿದೆ. ಶಿವಮೊಗ್ಗದ ಎಂಆರ್ಎಸ್ ಬಳಿ ಇರುವ ಕುವೆಂಪು ವಿವಿ ಕಚೇರಿಯಲ್ಲಿ ಮೌಲ್ಯಮಾಪನ ನಡೆಯುತ್ತುತ್ತು. ಆದರೆ ಮುಂಜಾಗ್ರತಾ ಕ್ರಮವಾಗಿ ಮೌಲ್ಯಮಾಪನ ಬಂದ್ ಮಾಡಲಾಯಿತು.
LATEST NEWS
- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

- ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

- ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





