ಶಿವಮೊಗ್ಗ ಲೈವ್.ಕಾಂ | SHIMOGA | 9 ನವೆಂಬರ್ 2019
ಅಯೋಧ್ಯೆ ವಿವಾದ ಕುರಿತು ತೀರ್ಪು ಪ್ರಕಟವಾಗುತ್ತಿರುವ ಹಿ್ಙನ್ನೆಲೆ ಜಿ್ಲಲ್ಲೆಯಾದ್ಯಂತ 24 ಗಂಟೆ ನಿಷೇದಾಜ್ಞೆ ವಿಧಿಸಲಾಗಿದೆ. ಈ ಕುರಿತು ಜಿ್ಳಲ್ಲಾ ರಕ್ಷಣಾಧಿಕಾರಿ ತಿಳಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯಾದ್ಯಂತ ನ.9ರ ಬೆಳಗ್ಗೆ 10 ಗಂಟೆಯಿಂದ ನ.10ರ ಬೆಳಗ್ಗೆ 10 ಗಂಟೆವರೆಗೆ ಸಿಆರ್ಪಿಸಿ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ವಿಧಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ತಿಳಿಸಿದ್ದಾರೆ.
ಜಿಲ್ಲೆಯಾದ್ಯಂತ ನಾಖಾಬಂಧಿ
ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಭದ್ರತೆ ದೃಷ್ಟಿಯಿಂದ ನಾಖಾಬಂಧಿ ಹಾಕಲಾಗಿದೆ. ಪಟ್ಟಣದ ಒಳಗೆ ಬರುವ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ.
ಮೌಲ್ಯಮಾಪನ ಬಂದ್
ಕುವೆಂಪು ವಿಶ್ವವಿದ್ಯಾಲಯದ ಪವವಿ ಪರೀಕ್ಷೆ ಮೌಲ್ಯಮಾಪನ ಇವತ್ತು ಬಂದ್ ಮಾಡಲಾಗಿದೆ. ಶಿವಮೊಗ್ಗದ ಎಂಆರ್ಎಸ್ ಬಳಿ ಇರುವ ಕುವೆಂಪು ವಿವಿ ಕಚೇರಿಯಲ್ಲಿ ಮೌಲ್ಯಮಾಪನ ನಡೆಯುತ್ತುತ್ತು. ಆದರೆ ಮುಂಜಾಗ್ರತಾ ಕ್ರಮವಾಗಿ ಮೌಲ್ಯಮಾಪನ ಬಂದ್ ಮಾಡಲಾಯಿತು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200