| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIVAMOGGA LIVE NEWS | 23 NOVEMBER 2022
BANGALORE | ರಾಜ್ಯ ಸರ್ಕಾರ 2023ರ ಸಾರ್ವತ್ರಿಕ ರಜೆಗಳ (Government Holiday) ಪಟ್ಟಿ ಬಿಡುಗಡೆ ಮಾಡಿದೆ. ಇಡೀ ವರ್ಷ 19 ರಜೆಗಳನ್ನು ಘೋಷಣೆ ಮಾಡಲಾಗಿದೆ. ಈ ಸಂಬಂಧ ಸರ್ಕಾರ ಅಧಿಸೂಚನೆ ಹೊರಡಿಸಿದೆ.

(Government Holiday)
ಯಾವ್ಯಾವ ದಿನ ರಜೆ?
ಜ.26 ಗಣರಾಜ್ಯೋತ್ಸವ, ಫೆ.18 ಮಹಾ ಶಿವರಾತ್ರಿ, ಮಾ.22 ಯುಗಾದಿ, ಏ.3 ಮಹಾವೀರ ಜಯಂತಿ, ಏ.7 ಗುಡ್ ಫ್ರೈಡೆ, ಏ.14 ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ, ಮೇ 1 ಕಾರ್ಮಿಕ ದಿನಾಚರಣೆ, ಜೂ.29 ಬಕ್ರೀದ್, ಜು.19 ಮಹೊರಂ ಕಡೇ ದಿನ, ಆ.15 ಸ್ವಾತಂತ್ರ್ಯ ದಿನಾಚರಣೆ, ಸೆ.18 ವರಸಿದ್ಧಿ ವಿನಾಯಕ ವ್ರತ, ಸೆ.28 ಈದ್ ಮಿಲಾದ್, ಅ.2 ಗಾಂಧ ಜಯಂತಿ, ಅ.23 ಮಹಾನವಮಿ, ಆಯುಧ ಪೂಜೆ, ಅ.24 ವಿಜಯದಶಮಿ, ನ.1 ಕರ್ನಾಟಕ ರಾಜ್ಯೋತ್ಸವ, ನ.14 ಬಲಿಪಾಡ್ಯಮಿ, ದೀಪಾವಳಿ, ನ.30 ಕನಕದಾಸ ಜಯಂತಿ, ಡಿ.25 ಕ್ರಿಸ್ ಮಸ್.
(Government Holiday)
ಶನಿವಾರ, ಭಾನುವರಕ್ಕೆ ಬಂದ ಆಚರಣೆ
ಕೆಲವು ಹಬ್ಬ, ಜಯಂತಿಗಳು ಶನಿವಾರ ಮತ್ತು ಭಾನುವಾರ ಬಂದಿದೆ. ಜ.15 ಮಕರ ಸಂಕ್ರಾಂತಿ, ಏ.23 ಬಸವ ಜಯಂತಿ, ಅಕ್ಷಯ ತೃತೀಯ, ನ.12 ನರಕ ಚತುರ್ದಶಿ ಹಬ್ಬಗಳು ಭಾನುವಾರದಂದು ಬಂದಿವೆ. ಮಹಾಲಯ ಅಮಾವಾಸ್ಯೆ (ಅ.14) ಎರಡನೇ ಶನಿವಾರ, ರಂಜಾನ್ (ಏ.22), ಮಹರ್ಷಿ ವಾಲ್ಮೀಕಿ ಜಯಂತಿ (ಅ.28) ನಾಲ್ಕನೇ ಶನಿವಾರಕ್ಕೆ ಬಂದಿವೆ. ಹಾಗಾಗಿ ಇವುಗಳನ್ನು ರಜೆ ಪಟ್ಟಿಯಲ್ಲಿ ನಮೂದಿಸಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಕ್ಲಿಕ್ ಮಾಡಿ ಇದನ್ನೂ ಓದಿ | ನಂದಿನಿ ಹಾಲು, ಮೊಸರು ದರ ಹೆಚ್ಚಳ, ನಾಳೆಯಿಂದಲೇ ಹೊಸ ರೇಟ್ ಜಾರಿ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ
- ಯಡೇಹಳ್ಳಿ ಕ್ರಾಸ್ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್
- ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ
- ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ
- ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ
- ‘ಶಿವಮೊಗ್ಗ ಮಹಾನಗರ ಪಾಲಿಕೆಗೆ ಜನವರಿ 2ರವರೆಗೆ ಗಡುವುʼ
- ತೀರ್ಥಹಳ್ಳಿ ಎಳ್ಳಮಾವಾಸ್ಯೆ ಜಾತ್ರೆಗೆ ಸಿದ್ಧತೆ ಜೋರು, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?
- ಬಾವಿಗೆ ಬಿದ್ದ ಗೂಳಿ, ಹರಸಾಹಸ ಮಾಡಿ ಮೇಲೆತ್ತಿದ ಅಗ್ನಿಶಾಮಕ ಸಿಬ್ಬಂದಿ, ಆಗಿದ್ದೆಲ್ಲಿ?
![]()