ಒಂದೇ ದಿನ 83 ಮಂದಿ ಕರೋನದಿಂದ ಗುಣ, ಒಟ್ಟು ಗುಣವಾದವರ ಸಂಖ್ಯೆ 400ಕ್ಕೆ, ಇವತ್ತೆಷ್ಟು ಕೇಸ್ ಪಾಸಿಟವ್?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ಜುಲೈ 2020

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ದಾಖಲೆ ಪ್ರಮಾಣದಲ್ಲಿ ಸೋಂಕಿತರು ಗುಣಮುಖವಾಗಿದ್ದಾರೆ. ಇದು ಜಿಲ್ಲೆಯ ಜನರಲ್ಲಿ ತುಸು ನೆಮ್ಮದಿ ಮೂಡಿಸಿದ್ದರೆ, ಪಾಸಿಟಿವ್ ಬಂದವರ ಸಂಖ್ಯೆಯು ಹೆಚ್ಚಳವಾಗಿದೆ.

Mc Gann Hospital 2 2

ಇವತ್ತು ಎಷ್ಟು ಮಂದಿ ಗುಣವಾದರು?

ಶಿವಮೊಗ್ಗದಲ್ಲಿ ಕರೋನದಿಂದ ಗುಣವಾಗಿ ಒಂದೇ ದಿನ 83 ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರಿಂದ ಒಟ್ಟು ಗುಣವಾದವರ ಸಂಖ್ಯೆ 400ಕ್ಕೆ ಏರಿಕೆಯಾಗಿದೆ. ಇದು ಜಿಲ್ಲೆಯ ಜನರು ಸಮಾಧಾನ ಪಟ್ಟುಕೊಳ್ಳುವಂತೆ ಮಾಡಿದೆ.

ಇವತ್ತೆಷ್ಟು ಮಂದಿಗೆ ಸೋಂಕು ತಗುಲಿದೆ?

ಒಂದೆಡೆ ದೊಡ್ಡ ಸಂಖ್ಯೆಯಲ್ಲಿ ಸೋಂಕಿತರು ಗುಣವಾಗುತ್ತಿದ್ದರೆ, ಮತ್ತಷ್ಟು ಮಂದಿಗೆ ಪಾಸಿಟವ್ ಬಂದಿದೆ. ಇವತ್ತು 49 ಮಂದಿಗೆ ಕರೊನ ಪಾಸಿಟಿವ್ ಬಂದಿದೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 811ಕ್ಕೆ ಏರಿಕೆಯಾಗಿದೆ.

ತಾಲೂಕುವಾರು ರಿಪೋರ್ಟ್

ಇವತ್ತಿನ 49 ಪಾಸಿಟಿವ್‍ ಪ್ರಕರಣಗಳ ಪೈಕಿ ಶಿವಮೊಗ್ಗ ತಾಲೂಕಿನಲ್ಲಿ 19 ಮಂದಿ, ಭದ್ರಾವತಿಯ ಒಬ್ಬರು, ಸಾಗರದ 4, ಶಿಕಾರಿಪುರದ 16, ತೀರ್ಥಹಳ್ಳಿಯ 7 ಮಂದಿಗೆ ಸೋಂಕು ತಗುಲಿದೆ. ಇನ್ನು, ಚಿಕ್ಕಮಗಳೂರಿನಿಂದ ಬಂದಿದ್ದ ಒಬ್ಬರು ಮತ್ತು ಚಿತ್ರದುರ್ಗದಿಂದ ಬಂದಿದ್ದ ಒಬ್ಬರಿಗೆ ಕರೋನ ಸೋಂಕು ತಗುಲಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್‍ನಲ್ಲಿ ತಿಳಿಸಲಾಗಿದೆ.

ಓದುಗರ ಗಮನಕ್ಕೆ : ಕೋವಿಡ್ ಸೋಂಕಿತರ ಕುರಿತು ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರ ಪ್ರತ್ಯೇಕವಾಗಿ ವರದಿ ಬಿಡುಗಡೆ ಮಾಡುತ್ತಿವೆ. ರಾಜ್ಯ ಸರ್ಕಾರದ ವರಿಯದಲ್ಲಿ ಅಂಕಿ, ಸಂಖ್ಯೆಗಳು ನಿಧಾನವಾಗಿ ಪ್ರಕಟವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಒದಗಿಸುತ್ತಿರುವ ವರದಿ ಆಧಾರದಲ್ಲಿ ವರದಿ ಪ್ರಕಟಿಸಲಾಗುತ್ತಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 18, 2020

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment