ರೈತರಿಗೆ ಸಹಾಯಧನ, ಅರ್ಜಿ ಸಲ್ಲಿಸಲು ಅವಕಾಶ, ಏನಿದು ಯೋಜನೆ?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ತೀರ್ಥಹಳ್ಳಿ/ ಹೊಸನಗರ: 2025– 26ನೇ ಸಾಲಿನ ಕೇಂದ್ರ ಪುರಸ್ಕೃತ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ ತಾಳೆ ಬೆಳೆ ಯೋಜನೆಯಡಿ ಹೊಸದಾಗಿ ತಾಳೆ ಬೆಳೆಯಲು ಇಚ್ಛಿಸುವ ರೈತರಿಗೆ ಸಹಾಯಧನ (Subsidy) ನೀಡಲು ಅವಕಾಶವಿದೆ. ರೈತರು ಸದುಪಯೋಗಪಡಿಸಿಕೊಳ್ಳುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?

ಉಚಿತವಾಗಿ ತಾಳೆ ಸಸಿ ವಿತರಿಸಿ, ನೆಟ್ಟ ಸಸಿಗಳ ನಿರ್ವಹಣೆಗೆ 3 ವರ್ಷಗಳವರೆಗೆ ಅವಕಾಶವಿರುತ್ತದೆ‌. ಹೊಸದಾಗಿ ತಾಳೆ ಬೆಳೆ ಅಭಿವೃದ್ಧಿ ಪಡಿಸಲು ಇಚ್ಛಿಸುವ ಸಾಮಾನ್ಯ, ಪರಿಶಿಷ್ಟ ಜಾತಿ ಹಾಗೂ ಪಂಗಡದ ರೈತರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಮೇ 28 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸುವಂತೆ ಸೂಚಿಸಿದ್ದಾರೆ. 

SLV-BOOK-SHOP-SHIMOGA

ಇದನ್ನೂ ಓದಿ » ಶಿವಮೊಗ್ಗದಲ್ಲಿ ಒಂದೇ ವೇದಿಕೆಯಲ್ಲಿ ಯಡಿಯೂರಪ್ಪ, ಈಶ್ವರಪ್ಪ, ಏನಿದು ಕಾರ್ಯಕ್ರಮ? ಯಾರೆಲ್ಲ ಭಾಗವಹಿಸಿದ್ದರು?

JNNCE-ADMISSION-2025-26

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment