ವಿವಿಧ ಯೋಜನೆ, ರೈತರಿಂದ ಅರ್ಜಿ ಆಹ್ವಾನ

SHIMOGA NEWS, 18 OCTOBER 2024 : ಕೃಷಿ ಇಲಾಖೆಯ ಕೃಷಿ (Farmers) ಸಂಸ್ಕರಣೆ ಯೋಜನೆಯಡಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹಿಟ್ಟಿನ ಗಿರಣಿ, ಖಾರ ಕುಟ್ಟುವ ಯಂತ್ರ, ಶಾವಿಗೆ ಯಂತ್ರ, ಭತ್ತದ ಮಿಲ್, ರೊಟ್ಟಿ ಮಾಡುವ ಯಂತ್ರ ಹಾಗೂ ಸಣ್ಣ ಎಣ್ಣೆ ಗಾಣಗಳು ಸರ್ಕಾರ ಸಹಾಯಧನದಲ್ಲಿ ಲಭ್ಯವಿದೆ. ಇದಕ್ಕೆ ರೈತರಿಂದ ಅರ್ಜಿ ಆಹ್ವಾನಿಸಿದೆ.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಆಸಕ್ತ ರೈತರು ಸಮೀಪದ  ರೈತ ಸಂಪರ್ಕ ಕೇಂದ್ರ ಹಾಗೂ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗಳಿಗೆ ಸಂಪರ್ಕಿಸಬಹುದಾಗಿದೆ. ಅಲ್ಲಿಯೇ ಅರ್ಜಿ ಸಲ್ಲಿಸಿ ಈ ಯೋಜನೆಯ ಉಪಯೋಗ ಪಡೆಯುವಂತೆ ಜಂಟಿ ಕೃಷಿ ನಿರ್ದೇಶಕರ ಡಾ. ಎಂ. ಕಿರಣ್‌ಕುಮಾರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಇದನ್ನೂ ಓದಿ » ರೈಲ್ವೆ ಟಿಕೆಟ್‌ ಬುಕಿಂಗ್‌, ನವೆಂಬರ್‌ 1ರಿಂದ ಹೊಸ ನಿಯಮ ಜಾರಿಗೆ

Pace-College-Prajna.

Leave a Comment