ಶಿವಮೊಗ್ಗದಲ್ಲಿ ಆಯುರ್ವೇದ ಯೋಗ, ಪ್ರಕೃತಿ ಚಿಕಿತ್ಸಾ ಸಂಸ್ಥೆಗೆ ಒತ್ತಾಯ, ಸಂಸದರ ಮನವಿಯಲ್ಲಿ ಏನೇನಿದೆ?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ: ಸಂಸದ ಬಿ.ವೈ.ರಾಘವೇಂದ್ರ ಕೇಂದ್ರ ಆಯುಷ್ ಸಚಿವರಾದ ಪ್ರತಾಪ್ ರಾವ್ ಗಣಪತ ರಾವ್ ಜಾದವ್ ಅವರನ್ನು ಭೇಟಿ ಮಾಡಿ ಜಿಲ್ಲೆಯಲ್ಲಿ ಅಖಿಲ ಭಾರತ ಆಯುರ್ವೇದ (Ayurveda) ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಸಂಸ್ಥೆ ಸ್ಥಾಪಿಸುವಂತೆ ಮನವಿ ಸಲ್ಲಿಸಿದರು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಸಂಸದ ರಾಘವೇಂದ್ರ ಮನವಿಯಲ್ಲಿ ಏನೇನಿದೆ?

MP-BY-Raghavendra-memorandum-for-Ayurveda-center.

#f1f1f1 - POINT 1ಜಿಲ್ಲೆಯಲ್ಲಿ ಸುಮಾರು 700 ಕ್ಕೂ ಹೆಚ್ಚು ಔಷಧಿ ಸಸ್ಯವರ್ಗವು ಅಳಿವಿನ ಅಂಚಿನಲ್ಲಿ ಇವೆ. ಇಂತಹ ಔಷಧಿಯ ಸಸ್ಯ ವರ್ಗಗಳನ್ನು ರಕ್ಷಿಸಿ ಪೋಷಿಸಿದಾಗ ಆಯುರ್ವೇದ ಹಾಗೂ ಪ್ರಾಕೃತಿಕ ಚಿಕಿತ್ಸೆಗೆ ಅನುಕೂಲಕರವಾಗುತ್ತದೆ.

#f1f1f1 - POINT 2ಈ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯಲ್ಲಿ ಅಖಿಲ ಭಾರತ ಆಯುರ್ವೇದ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಸಂಸ್ಥೆಯನ್ನು ಸ್ಥಾಪಿಸಬೇಕು.

ಮನವಿ ಸ್ವೀಕರಿಸಿದ ಸಚಿವರು ಈ ಬಗ್ಗೆ ಅಗತ್ಯ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.

ಇದನ್ನೂ ಓದಿ » ಶಿವಮೊಗ್ಗದ ATNCCಯಲ್ಲಿ ನಶಾ ಮುಕ್ತ ಭಾರತ, ಜಿಲ್ಲಾ ರಕ್ಷಣಾಧಿಕಾರಿ ಸಲಹೆಗಳೇನು? ಇಲ್ಲಿದೆ ಪಾಯಿಂಟ್ಸ್‌

Shimoga MP BY Raghavnendra memorandum to Ayurveda center 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment