ಶಿವಮೊಗ್ಗ: ಸಂಸದ ಬಿ.ವೈ.ರಾಘವೇಂದ್ರ ಕೇಂದ್ರ ಆಯುಷ್ ಸಚಿವರಾದ ಪ್ರತಾಪ್ ರಾವ್ ಗಣಪತ ರಾವ್ ಜಾದವ್ ಅವರನ್ನು ಭೇಟಿ ಮಾಡಿ ಜಿಲ್ಲೆಯಲ್ಲಿ ಅಖಿಲ ಭಾರತ ಆಯುರ್ವೇದ (Ayurveda) ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಸಂಸ್ಥೆ ಸ್ಥಾಪಿಸುವಂತೆ ಮನವಿ ಸಲ್ಲಿಸಿದರು.➤ ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.
ಸಂಸದ ರಾಘವೇಂದ್ರ ಮನವಿಯಲ್ಲಿ ಏನೇನಿದೆ?

ಜಿಲ್ಲೆಯಲ್ಲಿ ಸುಮಾರು 700 ಕ್ಕೂ ಹೆಚ್ಚು ಔಷಧಿ ಸಸ್ಯವರ್ಗವು ಅಳಿವಿನ ಅಂಚಿನಲ್ಲಿ ಇವೆ. ಇಂತಹ ಔಷಧಿಯ ಸಸ್ಯ ವರ್ಗಗಳನ್ನು ರಕ್ಷಿಸಿ ಪೋಷಿಸಿದಾಗ ಆಯುರ್ವೇದ ಹಾಗೂ ಪ್ರಾಕೃತಿಕ ಚಿಕಿತ್ಸೆಗೆ ಅನುಕೂಲಕರವಾಗುತ್ತದೆ.
ಈ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯಲ್ಲಿ ಅಖಿಲ ಭಾರತ ಆಯುರ್ವೇದ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಸಂಸ್ಥೆಯನ್ನು ಸ್ಥಾಪಿಸಬೇಕು.
ಮನವಿ ಸ್ವೀಕರಿಸಿದ ಸಚಿವರು ಈ ಬಗ್ಗೆ ಅಗತ್ಯ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.
ಇದನ್ನೂ ಓದಿ » ಶಿವಮೊಗ್ಗದ ATNCCಯಲ್ಲಿ ನಶಾ ಮುಕ್ತ ಭಾರತ, ಜಿಲ್ಲಾ ರಕ್ಷಣಾಧಿಕಾರಿ ಸಲಹೆಗಳೇನು? ಇಲ್ಲಿದೆ ಪಾಯಿಂಟ್ಸ್
Shimoga MP BY Raghavnendra memorandum to Ayurveda center
ಇದನ್ನೂ ಓದಿ:➤ ಶಿವಮೊಗ್ಗದಲ್ಲಿ 2 ದಿನದಿಂದ ಮಳೆ ಅಬ್ಬರ, ಜುಲೈನಲ್ಲಿ ತೀವ್ರ ಕೊರತೆ, ಇಡೀ ತಿಂಗಳು ಎಷ್ಟಾಗಿದೆ ವರ್ಷಧಾರೆ?