ಶಿವಮೊಗ್ಗ ಆಯುರ್ವೇದ ವಿವಿಗೆ ಮೀಸಲಿಟ್ಟ 100 ಎಕರೆಯಲ್ಲಿ ಉಳಿದಿರೋದು 8 ಎಕರೆ ಮಾತ್ರ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 9 DECEMBER 2024

ಶಿವಮೊಗ್ಗ : ಸೋಗಾನೆಯಲ್ಲಿ ನಿರ್ಮಿಸಲು ಉದ್ದೇಶಿಸಿದ್ದ ಆಯುರ್ವೇದ ವಿಶ್ವವಿದ್ಯಾಲಯ (Ayurveda) ಸಂಬಂಧ ಮತ್ತೊಮ್ಮೆ ಚರ್ಚೆಯ ಅಗತ್ಯವಿದೆ. ರಾಜ್ಯದಲ್ಲಿರುವ ಆಯುರ್ವೇದ ಕಾಲೇಜುಗಳ ಸುಧಾರಣೆಗೆ ಕ್ರಮ ವಹಿಸಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಡಿ.ಎಸ್.ಅರುಣ್‌ ಅವರ ಪ್ರಶ್ನೆಗೆ ಸಚಿವರು ಉತ್ತರ ನೀಡಿದರು.

ಡಿ.ಎಸ್.ಅರುಣ್‌ ಪ್ರಶ್ನೆ ಏನು?

ಡಿ.ಹೆಚ್.ಶಂಕರಮೂರ್ತಿ ಅವರು ಸಭಾಪತಿ ಆಗಿದ್ದಾಗ ಶಿವಮೊಗ್ಗದಲ್ಲಿ ಆಯುರ್ವೇದ ವಿಶ್ವವಿದ್ಯಾಲಯ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಿದ್ದರು. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಸೋಗಾನೆಯಲ್ಲಿ 100 ಎಕರೆ ಜಾಗ ಮೀಸಲಿಟ್ಟು, ವಿಶ್ವವಿದ್ಯಾಲಯ ಸ್ಥಾಪನೆಗೆ 200 ಕೋಟಿ ರೂ. ವೆಚ್ಚದ ಅಂದಾಜು ಮಾಡಲಾಗಿತ್ತು. 2021ರಲ್ಲಿ 20 ಕೋಟಿ ರೂ.ಗೆ ಆಡಳಿತಾತ್ಮಕ ಅನುಮೋದನೆಯನ್ನೂ ನೀಡಲಾಗಿತ್ತು. ಆದರೆ ಈತನಕ ವಿಶ್ವವಿದ್ಯಾಲಯ ಸ್ಥಾಪನೆಯಾಗಿಲ್ಲ. ಇನ್ನು, ಆಯುರ್ವೇದ ಕಾಲೇಜುಗಳಲ್ಲಿ ಬೋಧಕ ಸಿಬ್ಬಂದಿಯಿಲ್ಲ. ಸೌಲಭ್ಯಗಳಿಲ್ಲ. ಇದರಿಂದ ವಿದ್ಯಾರ್ಥಿಗಳ ದಾಖಲಾತಿ 60 ರಿಂದ 32ಕ್ಕೆ ಕುಸಿದಿದೆ ಎಂದರು.

DS-Arun-and-minister-dinesh-gundurao-at-belagavi-session Ayurveda

[su_button target=”blank” style=”flat” background=”#ffffff” color=”#e50200″ size=”16″ center=”yes” icon=”icon: quote-left” icon_color=”#eb0000″][/su_button]

ಆಯುರ್ವೇದ ವಿವಿ ಸ್ಥಾಪನೆಗೆ 100 ಎಕರೆ ಜಾಗ ಮೀಸಲಿಡಾಗಿತ್ತು. ಈಗ 8 ಎಕರೆಯಷ್ಟು ಜಾಗ ಮಾತ್ರ ಉಳಿದಿದೆ ಎಂದು ಸರ್ಕಾರ ಉತ್ತರಿಸಿದೆ. ಸರ್ಕಾರದ ನಿರ್ಲ್ಯಕ್ಷದಿಂದಾಗಿ ಆಯುರ್ವೇದ ವಿವಿ ಯೋಜನೆ ನೆನೆಗುದಿಗೆ ಬಿದ್ದಿದೆ. ರಾಜ್ಯದಲ್ಲಿರುವ ನಾಲ್ಕು ಆಯುರ್ವೇದ ಕಾಲೇಜುಗಳ ಸುಧಾರಣೆಗೆ ಸರ್ಕಾರ ಕ್ರಮ ವಹಿಸಬೇಕಿದೆ.

ಡಿ.ಎಸ್‌.ಆರುಣ್‌, ವಿಧಾನ ಪರಿಷತ್‌ ಸದಸ್ಯ

RED-LINE-

ಸಚಿವರ ಉತ್ತರವೇನು?

[su_button target=”blank” style=”flat” background=”#ffffff” color=”#e50200″ size=”16″ center=”yes” icon=”icon: quote-left” icon_color=”#eb0000″][/su_button]

ಆಯುರ್ವೇದ ವಿಶ್ವವಿದ್ಯಾಲಯ ಸ್ಥಾಪನೆಗೆ 8 ಎಕರೆ ಜಾಗ ಸಾಕಾಗುವುದಿಲ್ಲ. ಮೀಸಲಿಟ್ಟ ನೂರು ಎಕರೆಯಲ್ಲಿ ಬಗರ್‌ ಹುಕುಂ ಸಾಗುವಳಿ ಮಾಡುತ್ತಿರುವುದು ಮತ್ತು 32 ಎಕರೆಯಷ್ಟು ಜಾಗವನ್ನು ವಸತಿ ಇಲಾಖೆಗೆ ನೀಡಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ ಜೊತೆಗು ಚರ್ಚೆ ನಡೆಸಲಾಗಿದೆ. ಜಾಗ ದೊರೆತರೆ ಆಯುರ್ವೇದ ವಿವಿ ಸ್ಥಾಪನೆ ಮಾಡಲಾಗುತ್ತದೆ. ಇನ್ನು, ಆಯುರ್ವೇದ ಕಾಲೇಜುಗಳ ಸುಧಾರಣೆ ಸಂಬಂಧ ಚರ್ಚೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ.

ದಿನೇಶ್‌ ಗುಂಡೂರಾವ್‌, ಆರೋಗ್ಯ ಸಚಿವ

RED-LINE-

ಇದನ್ನೂ ಓದಿ » ವಿಧಾನ ಪರಿಷತ್‌ನಲ್ಲಿ ಡಾ. ಸರ್ಜಿ ಪ್ರಶ್ನೆ, ಸಚಿವರ ಉತ್ತರವೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 9, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment