ಚಂದ್ರಗುತ್ತಿ ಅಭಿವೃದ್ಧಿಗೆ ಯೋಜನೆ ಸಿದ್ಧ, ಬಜೆಟ್‌ನಲ್ಲಿ ಮಹತ್ವದ ನಿರ್ಧಾರ ಪ್ರಕಟ, ಏನದು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಬೆಂಗಳೂರು : ರೇಣುಕಾಂಬ ದೇವಸ್ಥಾನವಿರುವ ಸೊರಬ ತಾಲೂಕು ಚಂದ್ರಗುತ್ತಿಗೆ ಗ್ರಾಮದ ಅಭಿವೃದ್ಧಿಗೆ (Tourism) ರಾಜ್ಯ ಸರ್ಕಾರ ಮುಂದಡಿ ಇಟ್ಟಿದೆ. ಚಂದ್ರಗುತ್ತಿ ಅಭಿವೃದ್ಧಿ ಪ್ರಾಧಿಕಾರ ರಚಿಸುವುದಾಗಿ ಬಜೆಟ್‌ನಲ್ಲಿ ಘೋಷಿಸಲಾಗಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ನಲ್ಲಿ, ಚಂದ್ರಗುತ್ತಿ ಗ್ರಾಮವನ್ನು ಧಾರ್ಮಿಕ ಮತ್ತು ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿಪಡಿಸಲು ಚಂದ್ರಗುತ್ತಿ ಅಭಿವೃದ್ಧಿ ಪ್ರಾಧಿಕಾರವನ್ನು ರಚನೆ ಮಾಡಲಾಗುತ್ತದೆ ಎಂದು ಘೋಷಿಸಿದ್ದಾರೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ಸದ್ಯದಲ್ಲೇ ಶಿವಮೊಗ್ಗ ಕೋರ್ಟ್‌ ಕಲಾಪಗಳು ಯು ಟ್ಯೂಬ್‌ನಲ್ಲಿ ನೇರ ಪ್ರಸಾರ, ಯಾವಾಗ ಶುರು?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment