ಚಂದ್ರಗುತ್ತಿ ಅಭಿವೃದ್ಧಿಗೆ ಯೋಜನೆ ಸಿದ್ಧ, ಬಜೆಟ್‌ನಲ್ಲಿ ಮಹತ್ವದ ನಿರ್ಧಾರ ಪ್ರಕಟ, ಏನದು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಬೆಂಗಳೂರು : ರೇಣುಕಾಂಬ ದೇವಸ್ಥಾನವಿರುವ ಸೊರಬ ತಾಲೂಕು ಚಂದ್ರಗುತ್ತಿಗೆ ಗ್ರಾಮದ ಅಭಿವೃದ್ಧಿಗೆ (Tourism) ರಾಜ್ಯ ಸರ್ಕಾರ ಮುಂದಡಿ ಇಟ್ಟಿದೆ. ಚಂದ್ರಗುತ್ತಿ ಅಭಿವೃದ್ಧಿ ಪ್ರಾಧಿಕಾರ ರಚಿಸುವುದಾಗಿ ಬಜೆಟ್‌ನಲ್ಲಿ ಘೋಷಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ನಲ್ಲಿ, ಚಂದ್ರಗುತ್ತಿ ಗ್ರಾಮವನ್ನು ಧಾರ್ಮಿಕ ಮತ್ತು ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿಪಡಿಸಲು ಚಂದ್ರಗುತ್ತಿ ಅಭಿವೃದ್ಧಿ ಪ್ರಾಧಿಕಾರವನ್ನು ರಚನೆ ಮಾಡಲಾಗುತ್ತದೆ ಎಂದು ಘೋಷಿಸಿದ್ದಾರೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ಸದ್ಯದಲ್ಲೇ ಶಿವಮೊಗ್ಗ ಕೋರ್ಟ್‌ ಕಲಾಪಗಳು ಯು ಟ್ಯೂಬ್‌ನಲ್ಲಿ ನೇರ ಪ್ರಸಾರ, ಯಾವಾಗ ಶುರು?

Leave a Comment