ಶಿವಮೊಗ್ಗ ಜಿಲ್ಲೆ, ಈವರೆಗೂ ಎಷ್ಟು ಬಿಪಿಎಲ್‌ ಕಾರ್ಡುಗಳು ಎಪಿಎಲ್‌ಗೆ ಬದಲಾಗಿವೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA NEWS, 21 NOVEMBER 2024 : ಶಿವಮೊಗ್ಗ ಜಿಲ್ಲೆಯಲ್ಲಿ ಈವರೆಗು 2295 ಬಿಪಿಎಲ್‌ ಪಡಿತರ (BPL Card) ಚೀಟಿಗಳನ್ನು ಎಪಿಎಲ್‌ಗೆ ಪರಿವರ್ತಿಸಲಾಗಿದೆ. ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿ ಮಾಡುವವರು ಬಿಪಿಎಲ್‌ ಕಾರ್ಡ್‌ ಹೊಂದಿರುವುದನ್ನು ಪರಿಶೀಲಿಸಿ ಎಪಿಎಲ್‌ಗೆ ಬದಲಿಸಲಾಗಿದೆ.

ಯಾವ್ಯಾವ ತಾಲೂಕಿನಲ್ಲಿ ಎಷ್ಟಾಗಿದೆ?

ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 4.9 ಲಕ್ಷ ಪಡಿತರ ಚೀಟಿಗಳಿವೆ. ಇದರಲ್ಲಿ 1.2 ಲಕ್ಷ ಎಪಿಎಲ್‌, 3.52 ಲಕ್ಷ ಬಿಪಿಎಲ್‌, 36 ಸಾವಿರ ಅಂತ್ಯೋದಯ ಕಾರ್ಡುಗಳಿವೆ. ಈ ಪೈಕಿ ಏಪ್ರಿಲ್‌ 1 ರಿಂದ ಅಕ್ಟೋಬರ್‌ 31ರವರೆಗೆ 53,342 ಕಾರ್ಡುಗಳನ್ನು ಪರಿಶೀಲಿಸಲಾಗಿದೆ. ಇವುಗಳಲ್ಲಿ 2295 ಬಿಪಿಎಲ್‌ ಕಾರ್ಡುಗಳನ್ನು ಎಪಿಎಲ್‌ ಕಾರ್ಡುಗಳಿಗೆ ಪರಿವರ್ತಿಸಲಾಗಿದೆ.  

BPL-Card-APL-Card-Ration-Card

ಭದ್ರಾವತಿ ತಾಲೂಕಿನ 556, ಹೊಸನಗರದ 53, ಸಾಗರದ 362, ಶಿಕಾರಿಪುರದ 83, ಶಿವಮೊಗ್ಗದ 1018, ಸೊರಬದ 148 ಮತ್ತು ತೀರ್ಥಹಳ್ಳಿಯ 75 ಕಾರ್ಡುಗಳನ್ನು ಬಿಪಿಎಲ್‌ನಿಂದ ಎಪಿಎಲ್‌ಗೆ ಪರಿವರ್ತಿಸಲಾಗಿದೆ. ಇನ್ನು, ಮರಣ ಹೊಂದಿದ 70 ಬಿಪಿಎಲ್‌ ಕಾರ್ಡುದಾರರ ಹೆಸರನ್ನು ರದ್ದುಗೊಳಿಸಲಾಗಿದೆ.

ಮುಂದುವರೆದ ಪರಿಶೀಲನೆ ಕಾರ್ಯ

ಮತ್ತಷ್ಟು ಬಿಪಿಎಲ್‌ ಕಾರ್ಡುದಾರರ ಪರಿಶೀಲನೆ ಆರಂಭವಾಗಿದೆ. ಪ್ರಸ್ತುತ 44 ಸಾವಿರ ಕಾರ್ಡುಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಈ ಪೈಕಿ 9940 ಕಾರ್ಡುಗಳ ಪರಿಶೀಲನೆ ಚಾಲ್ತಿಯಲ್ಲಿದೆ.

ಇದನ್ನೂ ಓದಿ » ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ನಾಳೆ ಇಡೀ ದಿನ ಕರೆಂಟ್‌ ಇರಲ್ಲ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 21, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment