ಸೆ.10ರವರೆಗೆ ಸಂಸದ ರಾಘವೇಂದ್ರ ದಹೆಲಿ ಪ್ರವಾಸ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ: ಕಮಿಟಿ ಮೀಟಿಂಗ್, ಉಪರಾಷ್ಟ್ರಪತಿ ಚುನಾವಣೆ ಸಂಬಂಧ ಅಭ್ಯಾಸ ವರ್ಗ, ಮತ ಚಲಾಯಿಸಬೇಕಿರುವ ಹಿನ್ನೆಲೆ ಸಂಸದ ರಾಘವೇಂದ್ರ ಇನ್ನು ಐದು ದಿನ ಶಿವಮೊಗ್ಗ ಕ್ಷೇತ್ರದಲ್ಲಿ ಲಭ್ಯವಿರುವುದಿಲ್ಲ ಎಂದು ಅವರ ಕಚೇರಿ ಪ್ರಕಟಣೆ ತಿಳಿಸಿದೆ. ಸೆ.5 ರಿಂದ 10ರವರೆಗೆ ದೆಹಲಿ ಪ್ರವಾಸದ (Tour) ಹಿನ್ನೆಲೆ ಸ್ಥಳೀಯವಾಗಿ ಲಭ್ಯವಿರುವುದಿಲ್ಲ. ಸಾರ್ವಜನಿಕರು ಲೋಕಸಭಾ ಕಚೇರಿ ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ.

ಇದನ್ನೂ ಓದಿ » ಸಿಗಂದೂರು ರಸ್ತೆಯ ಆವಿನಹಳ್ಳಿ ಸರ್ಕಲ್‌ ಬಳಿ ಓಮ್ನಿ ಕಾರಿಗೆ ಡಿಕ್ಕಿ ಹೊಡೆದು ಪರಾರಿಯಾದ ವಾಹನ

Prashanth-Loan-Advertisement.

by raghavendra delhi Tour

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment