NEWS HIGHLIGHTS
ಸಾಗರ: ದೇವರ (God) ಹೆಸರಿನಲ್ಲಿ ಹೇಳಿ ಹಣ, ಸರ, ಕಾಲು ಚೈನ್ ಪಡೆದ ಇಬ್ಬರು ಪರಾರಿಯಾಗಿದ್ದಾರೆ. ಸಾಗರ ತಾಲೂಕಿನ ಖೈರಾ ಗ್ರಾಮದಲ್ಲಿ ಘಟನೆ ಸಂಭವಿಸಿದೆ.
➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.
ಪ್ರಜ್ವಲ್ ಎಂಬುವವರ ಮನೆಗೆ ಬೆಳಗ್ಗೆ 7 ಗಂಟೆ ಹೊತ್ತಿಗೆ ಬಂದ ಇಬ್ಬರು ಅಪರಿಚಿತರು ದೇವರ ಹೆಸರು ಹೇಳಿ 1000 ರೂ. ಹಣ ಪಡೆದಿದ್ದಾರೆ. ಅಲ್ಲದೆ 3000 ರೂ. ಮೌಲ್ಯದ ಸರವನ್ನ ಪಡೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ಇನ್ನು, ನೇತ್ರಾವತಿ ಎಂಬುವವರ ಮನೆ ಬಳಿ ಹೋಗಿ, ಅವರಿಗೆ ಮೋಸ ಮಾಡಿ 700 ರೂ. ನಗದು, ಕಾಲಚೈನ್ಗಳನ್ನು ಪಡೆದುಕೊಂಡು ಹೋಗಿದ್ದಾರೆ ಎಂದು ಆರೋಪಿಸಲಾಗಿದೆ. ಆನಂದಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಪಾಕ್ ಮೇಲೆ ದಾಳಿ, ಶಿವಮೊಗ್ಗದಲ್ಲಿ ನಡೆಯಿತು ಮಾಕ್ ಡ್ರಿಲ್, ಎಲ್ಲಿ? ಏನೆಲ್ಲ ಚಟುವಟಿಕೆ ನಡೆಯಿತು?

