| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ: ರಾಷ್ಟ್ರೀಯ ಶಿಕ್ಷಣ ಸಮಿತಿಯ ಪ್ರತಿಷ್ಠಿತ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಸಂಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳ ದಾಖಲಾತಿ (Admission) ಆರಂಭವಾಗಿದೆ. ಡೊನೇಷನ್ ಇಲ್ಲದೆ ಬಿ.ಕಾಂ ಪದವಿ ಪ್ರವೇಶಾತಿ ಕಲ್ಪಿಸಲಾಗುತ್ತದೆ ಎಂದು ಕಾಲೇಜು ಪ್ರಾಂಶುಪಾಲ ಘನಶ್ಯಾಮ ತಿಳಿಸಿದ್ದಾರೆ.
ಎಟಿಎನ್ಸಿಸಿ ಸಂಜೆ ಕಾಲೇಜಿನಲ್ಲಿ ನುರಿತ ಅಧ್ಯಾಪಕರಿಂದ ಸಿ.ಎ, ಐಎಎಸ್, ಐಬಿಪಿಎಸ್ ಪರೀಕ್ಷೆಗಳ ಕುರಿತು ಮಾಹಿತಿ ದೊರೆಯಲಿದೆ. ವಿದ್ಯಾರ್ಥಿ ವೇತನದ ಸೌಲಭ್ಯವಿದೆ. ಕಂಪ್ಯೂಟರ್ ಲ್ಯಾಬ್, ಡಿಜಿಟಲ್ ಲೈಬ್ರರಿ, ಆಡಿಯೋ ವಿಷುಯಲ್ ಸಭಾಂಗಣ, ಸ್ಪರ್ಧಾತ್ಮಕ ಪರೀಕ್ಷಗಳ ಮಾಹಿತಿ, ಕಾಲೇಜು ಆವರಣದಲ್ಲಿ ಸಿಸಿಟಿವಿ ಸೌಲಭ್ಯವಿದೆ.
ಎಟಿಎನ್ಸಿಸಿಯ ಸಂಜೆ ಕಾಲೇಜು ಸೇರಲು ಇಚ್ಛಿಸುವವರು 9844665591, 7204302838, 9844463366 ಮೊಬೈಲ್ ನಂಬರ್ಗಳನ್ನು ಸಂಪರ್ಕಿಸಬಹುದು.
ಇದನ್ನೂ ಓದಿ » ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ, ಸಾಗರದ ಐವರು ಸ್ಥಳದಲ್ಲೇ ಸಾವು
![]()

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಕೋಟೆ ದೇವಸ್ಥಾನದಲ್ಲಿ 30 ದಿನ ಸೀತಾಕಲ್ಯಾಣ ಶತಮಾನೋತ್ಸವ, ಏನೇನೆಲ್ಲ ಕಾರ್ಯಕ್ರಮ ಇರಲಿದೆ?
- BREAKING NEWS – ಶಿವಮೊಗ್ಗದ ಖ್ಯಾತ ಡಾಕ್ಟರ್ ಮತ್ತು ಪುತ್ರ ನೇಣಿಗೆ ಶರಣು
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
![]()