| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ: ಪಿಇಎಸ್ ಸಂಸ್ಥೆಯಲ್ಲಿ ಈವರೆಗೆ ಆಡಳಿತ ಸಂಯೋಜನಾಧಿಕಾರಿಯಾಗಿ ಕಾರ್ಯ ನಿರ್ವಹಿಸಿರುವ ಡಾ. ನಾಗರಾಜ. ಆರ್ ಅವರನ್ನು ಪಿಇಎಸ್ ಸಂಸ್ಥೆಯ ಕುಲಸಚಿವರಾಗಿ (ರಿಜಿಸ್ಟ್ರಾರ್) ಪದೋನ್ನತಿ ನೀಡಲಾಗಿದೆ.
2008 ರಲ್ಲಿ ಪಿಇಎಸ್ ಸಂಸ್ಥೆಯ ಎಂಬಿಎ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥರಾಗಿ ನೇಮಕ ಗೊಂಡು 2011ರಲ್ಲಿ ಅದನ್ನು ಸಂಶೋಧನಾ ಕೇಂದ್ರವಾಗಿ ಮಾರ್ಪಡಿಸಿದರು. ಅವರ ಬೋಧನಾ ಕ್ಷೇತ್ರದಲ್ಲಿ ಮಾರ್ಕೆಟಿಂಗ್, ಮ್ಯಾ ನೇಜ್ಮೆಂಟ್ ಮತ್ತು ಸಂಯೋಜಿತ ಕೋರ್ಸ್ಗಳು ಸೇರಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
![]()
ಇದನ್ನೂ ಓದಿ » ‘ಶಿವಮೊಗ್ಗಕ್ಕೆ ಇನ್ನೂ ₹100 ಕೋಟಿ ಬರಬೇಕಿತ್ತು’, ಸಂಸದ ರಾಘವೇಂದ್ರ ಆಕ್ರೋಶ, ಆಗಿದ್ದೇನು?
ಕೈಗಾರಿಕಾ, ಶೈಕ್ಷಣಿಕ, ಸಂಶೋಧನೆ ಮತ್ತು ಆಡಳಿತ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ 3 ದಶಕಗಳಿಗೂ ಹೆಚ್ಚು ಕಾಲ ಅನುಭವ ಹೊಂದಿರುವ ಡಾ. ನಾಗರಾಜ್, 1994 ರಲ್ಲಿ ಕೆಬಿಎಲ್ ಸಂಸ್ಥೆಯಲ್ಲಿ ತಮ್ಮ ವೃತ್ತಿ ಜೀವನ ಆರಂಭಿಸಿದರು. ಬೆಂಗಳೂರಿನ ಎಎಂಸಿ, ಶಿವಮೊಗ್ಗದ ಜೆಎನ್ಎನ್ಸಿಇ ಕಾಲೇಜಿನಲ್ಲಿ ಸಹ ಪ್ರಾಧ್ಯಾಪಕರಾಗಿ ಕಾರ್ಯವನ್ನು ನಿರ್ವಹಿಸಿದ್ದರು.
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
- ಶಿವಮೊಗ್ಗದಲ್ಲಿ ಬಸ್ ಹತ್ತಿ ಆಧಾರ್ ಕಾರ್ಡ್ ತೋರಿಸಲು ಮುಂದಾದ ಮಹಿಳೆಗೆ ಕಾದಿತ್ತು ಶಾಕ್, ಆಗಿದ್ದೇನು?
- ಕೋಟೆ ರಸ್ತೆಯಲ್ಲಿ ಬ್ರಹ್ಮರಥೋತ್ಸವ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ, ಏನೇನೆಲ್ಲ ಪೂಜೆ ನೆರವೇರಿತು?
- ಅಡಿಕೆ ಧಾರಣೆ | 4 ಡಿಸೆಂಬರ್ 2025 | ಯಾವ್ಯಾವ ಅಡಿಕೆಗೆ ಎಷ್ಟಿತ್ತು ರೇಟ್?
![]()