ಕುವೆಂಪು ವಿವಿಗೆ ನೂತನ ಪ್ರಭಾರ ಕುಲಸಚಿವೆ, ಹಣಕಾಸು ಅಧಿಕಾರಿ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 8 FEBRURARY 2023

SHANKARAGHATTA : ಕುವೆಂಪು ವಿಶ್ವವಿದ್ಯಾಲಯದ (Kuvempu University) ಪ್ರಭಾರ ಕುಲಸಚಿವರಾಗಿ (ಆಡಳಿತ) ಸ್ನಾತಕೋತ್ತರ ವಿಭಾಗದ ಡೀನ್ ಪ್ರೊ. ಸಿ.ಗೀತಾ ಮತ್ತು ಪ್ರಭಾರ ಹಣಕಾಸು ಅಧಿಕಾರಿಯಾಗಿ ಸ್ನಾತಕೋತ್ತರ ಜೈವಿಕ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ. ವೈ.ಎಲ್.ರಾಮಚಂದ್ರ ಅವರನ್ನು ನೇಮಕ ಮಾಡಲಾಗಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

Prof-Geetha-new-incharge-Registrar-of-Kuvempu-University

ಕುಲಸಚಿವೆಯಾಗಿದ್ದ ಜಿ.ಅನುರಾಧ ಅವರನ್ನು ಜ.9ರಂದು ವಿಜಯನಗರ ಅಪರ ಜಿಲ್ಲಾಧಿಕಾರಿಯಾಗಿ ಸರ್ಕಾರ ವರ್ಗಾಯಿಸಿತ್ತು. ಪರೀಕ್ಷಾಂಗ ಕುಲಸಚಿವ ಪ್ರೊ. ಎಸ್.ಕೆ.ನವೀನ್ ಕುಮಾರ್ ಅವರಿಗೆ ಹೆಚ್ಚುವರಿ ಜವಾಬ್ದಾರಿ ನೀಡಲಾಗಿತ್ತು. ಹಣಕಾಸು ಅಧಿಕಾರಿಯಾಗಿದ್ದ ರಾಮಕೃಷ್ಣ ಅವರನ್ನು ಮಾತೃ ಇಲಾಖೆಗೆ ವರ್ಗಾಯಿಸಲಾಗಿತ್ತು. ಈ ಜವಾಬ್ದಾರಿಯನ್ನು ಪ್ರೊ. ಎಸ್.ಕೆ.ನವೀನ್ ಕುಮಾರ್ ಅವರಿಗೆ ವಹಿಸಲಾಗಿತ್ತು.

ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣ, ಕೆಲಸದ ಹೆಸರಲ್ಲಿ ಮಹಾ ಮೋಸ, ದಾಖಲಾಯಿತು ಮೊದಲ ಕೇಸ್

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment