ಕುವೆಂಪು ವಿವಿಗೆ ನೂತನ ಪ್ರಭಾರ ಕುಲಸಚಿವೆ, ಹಣಕಾಸು ಅಧಿಕಾರಿ

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

SHIVAMOGGA LIVE NEWS | 8 FEBRURARY 2023

SHANKARAGHATTA : ಕುವೆಂಪು ವಿಶ್ವವಿದ್ಯಾಲಯದ (Kuvempu University) ಪ್ರಭಾರ ಕುಲಸಚಿವರಾಗಿ (ಆಡಳಿತ) ಸ್ನಾತಕೋತ್ತರ ವಿಭಾಗದ ಡೀನ್ ಪ್ರೊ. ಸಿ.ಗೀತಾ ಮತ್ತು ಪ್ರಭಾರ ಹಣಕಾಸು ಅಧಿಕಾರಿಯಾಗಿ ಸ್ನಾತಕೋತ್ತರ ಜೈವಿಕ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ. ವೈ.ಎಲ್.ರಾಮಚಂದ್ರ ಅವರನ್ನು ನೇಮಕ ಮಾಡಲಾಗಿದೆ.

Prof-Geetha-new-incharge-Registrar-of-Kuvempu-University

ಕುಲಸಚಿವೆಯಾಗಿದ್ದ ಜಿ.ಅನುರಾಧ ಅವರನ್ನು ಜ.9ರಂದು ವಿಜಯನಗರ ಅಪರ ಜಿಲ್ಲಾಧಿಕಾರಿಯಾಗಿ ಸರ್ಕಾರ ವರ್ಗಾಯಿಸಿತ್ತು. ಪರೀಕ್ಷಾಂಗ ಕುಲಸಚಿವ ಪ್ರೊ. ಎಸ್.ಕೆ.ನವೀನ್ ಕುಮಾರ್ ಅವರಿಗೆ ಹೆಚ್ಚುವರಿ ಜವಾಬ್ದಾರಿ ನೀಡಲಾಗಿತ್ತು. ಹಣಕಾಸು ಅಧಿಕಾರಿಯಾಗಿದ್ದ ರಾಮಕೃಷ್ಣ ಅವರನ್ನು ಮಾತೃ ಇಲಾಖೆಗೆ ವರ್ಗಾಯಿಸಲಾಗಿತ್ತು. ಈ ಜವಾಬ್ದಾರಿಯನ್ನು ಪ್ರೊ. ಎಸ್.ಕೆ.ನವೀನ್ ಕುಮಾರ್ ಅವರಿಗೆ ವಹಿಸಲಾಗಿತ್ತು.

ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣ, ಕೆಲಸದ ಹೆಸರಲ್ಲಿ ಮಹಾ ಮೋಸ, ದಾಖಲಾಯಿತು ಮೊದಲ ಕೇಸ್

Leave a Comment