ಶಿವಮೊಗ್ಗ ಲೈವ್.ಕಾಂ | SHIMOGA | 11 ಡಿಸೆಂಬರ್ 2019
ಕುವೆಂಪು ವಿಶ್ವವಿದ್ಯಾನಿಲಯಕ್ಕೆ ಆರು ಮಂದಿ ನೂತನ ಸಿಂಡಿಕೇಟ್ ಸದಸ್ಯರನ್ನು ರಾಜ್ಯ ಸರ್ಕಾರ ನಾನಿರ್ದೆಶನ ಮಾಡಿದೆ. ಈ ಸಂಬಂಧ ಆದೇಶವನ್ನು ಹೊರಡಿಸಲಾಗಿದೆ.
ಯಾರೆಲ್ಲ ನಾಮನಿರ್ದೇಶನವಾಗಿದ್ದಾರೆ?
ಹೆಚ್.ಬಿ.ರಮೇಶ್ ಬಾಬು | ವಿವಿಧ ಸಾಮಾಜಿಕ ಚಟುವಟಿಕೆವಯಲ್ಲಿ ತೊಡಗಿಸಿಕೊಂಡಿದ್ದಾರೆ. ವಿಶ್ವ ಹಿಂದೂ ಪರಿಷತ್’ನ ಜಿಲ್ಲಾಧ್ಯಕ್ಷರಾಗಿದ್ದಾರೆ. ವಿದ್ಯಾರ್ಹತೆ : ಎಂ.ಎ
ಬಳ್ಳೆಕರೆ ಸಂತೋಷ್ | ಶಿವಮೊಗ್ಗದಲ್ಲಿ ವಿವಿಧ ಸಾಮಾಜಿ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಶಿವಮೊಗ್ಗ ಬಿಜೆಪಿ ನಗರ ಕಾರ್ಯದರ್ಶಿ, ಯಡಿಯೂರಪ್ಪ ಅಭಿಮಾನಿ ಬಳಗ ರಾಜ್ಯಾಧ್ಯಕ್ಷ. ವಿದ್ಯಾರ್ಹತೆ : ಬಿ.ಎಸ್ಸಿ
ಕಿರಣ್ ರವೀಂದ್ರ ದೇಸಾಯಿ | ಕಮಲಾ ನೆಹರು ಕಾಲೇಜಿನಲ್ಲಿ ನಿವೃತ್ತ ಉಪನ್ಯಾಸಕಿ. ವಿದ್ಯಾರ್ಹತೆ : ಎಂ.ಎ
ಜಿ.ಧರ್ಮಪ್ರಸಾದ್ | ಭದ್ರಾವತಿಯ ವಿವಿಧ ಸಾಮಾಜಿಕ ಚಟುವಟಿಕೆಯಲ್ಲಿ ಗುರುತಿಸಿಕೊಂಡಿದ್ದಾರೆ. ಭದ್ರಾವತಿ ಬಿಜೆಪಿಯ ಪ್ರಮುಖರು. ಚಾರ್ಟೆಡ್ ಅಕೌಂಟೆಂಟ್. ವಿದ್ಯಾರ್ಹತೆ : ಎಲ್ಎಲ್’ಬಿ, ಸಿಎ
ಎಸ್.ಆರ್.ನಾಗರಾಜ್ | ಸಾಗರದ ನಿವೃತ್ತ ಪ್ರಾಚಾರ್ಯ. ವಿದ್ಯಾರ್ಹತೆ : ಎಂ.ಕಾಂ
ರಾಮಲಿಂಗಪ್ಪ | ವಿದ್ಯಾರ್ಹತೆ : ಎಂ.ಇಡಿ
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
New Syndicate members has been appointed to Kuvempu University.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200