ಎಸ್ಸೆಸ್ಸೆಲ್ಸಿ ಫಲಿತಾಂಶ, ಶಿವಮೊಗ್ಗ ಜಿಲ್ಲೆಯ ಫಲಿತಾಂಶದ ಟಾಪ್ ಪಾಯಿಂಟ್ಸ್ ಇಲ್ಲಿದೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಶಿವಮೊಗ್ಗ ಜಿಲ್ಲೆ ಶೇ.82.30ರಷ್ಟು ಫಲಿತಾಂಶದೊಂದಿಗೆ (Result) ರಾಜ್ಯದಲ್ಲಿ ಟಾಪ್ 4ನೇ ಸ್ಥಾನದಲ್ಲಿದೆ.

ಇದನ್ನೂ ಓದಿ » ಎಸ್ಸೆಸ್ಸೆಲ್ಸಿ ಫಲಿತಾಂಶ, ಶಿವಮೊಗ್ಗದ ಮೂವರು ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ

ಜಿಲ್ಲೆಯಲ್ಲಿ 21,876 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದು 18,003 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ‌ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

ಫಲಿತಾಂಶದ ಹೈಲೈಟ್ ಪಾಯಿಂಟ್ಸ್

ಶಿವಮೊಗ್ಗ ಜಿಲ್ಲೆಯ 84 ಶಾಲೆಗಳು ಶೇ.100ರಷ್ಟು ಫಲಿತಾಂಶ ಪಡೆದಿವೆ. ಶೂನ್ಯ ಫಲಿತಾಂಶ ಪಡೆದ ಒಂದೂ ಶಾಲೆ ಇಲ್ಲ.

ಮೂವರು ವಿದ್ಯಾರ್ಥಿಗಳು 625, ನಾಲ್ವರು ವಿದ್ಯಾರ್ಥಿಗಳು 624, 73 ವಿದ್ಯಾರ್ಥಿಗಳು 620ಕ್ಕಿಂತಲು ಹೆಚ್ಚು ಅಂಕ, 780 ವಿದ್ಯಾರ್ಥಿಗಳು 600ಕ್ಕಿಂತಲು ಹೆಚ್ಚು ಅಂಕ ಗಳಿಸಿದ್ದಾರೆ.

sslc rank nithya namana and sahishnu kulkarni
625 ಅಂಕ ಪಡೆದ ಶಿವಮೊಗ್ಗದ ನಿತ್ಯಾ ಎಂ.ಕುಲಕರ್ಣಿ, ನಮನಾ.ಕೆ ಮತ್ತು ಸಹಿಷ್ಣು.ಎನ್‌

» ತಾಲೂಕುವಾರು ವಿವರ

ಜಿಲ್ಲೆಯಲ್ಲಿ ತೀರ್ಥಹಳ್ಳಿ ತಾಲೂಕು ಪ್ರಥಮ ಸ್ಥಾನ ಪಡೆದಿದೆ. ಶೇ.94.43ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಸಾಗರದಲ್ಲಿ ಶೇ.90.21, ಹೊಸನಗರ ಶೇ.89.60, ಸೊರಬ ಶೇ.85, ಶಿವಮೊಗ್ಗ ಶೇ.80.52, ಭದ್ರಾವತಿ ಶೇ.77.02, ಶಿಕಾರಿಪುರದಲ್ಲಿ ಶೇ.73.50ರಷ್ಟು ಫಲಿತಾಂಶ ಲಭಿಸಿದೆ.

ನಗರ ಪ್ರದೇಶದಲ್ಲಿ ಹೆಚ್ಚು ಫಲಿತಾಂಶ ಲಭಿಸಿದೆ. ಶೇ.82.35ರಷ್ಟು ನಗರ ಪ್ರದೇಶದ ವಿದ್ಯಾರ್ಥಿಗಳು, ಶೇ.82.25ರಷ್ಟು ಗ್ರಾಮೀಣ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

sslc rank holder in shimoga city Nithya Kulkarni
ನಿತ್ಯಾ ಕುಲಕರ್ಣಿಗೆ ಸಿಹಿ ತಿನ್ನಿಸಿದ ಪೋಷಕರು, ಶಿಕ್ಷಕರು

» ಬಾಲಕಿಯರದ್ದೆ ಮೇಲುಗೈ

ಜಿಲ್ಲಾಮಟ್ಟದಲ್ಲಿ ಬಾಲಕಿಯರೆ ಮೇಲುಗೈ ಸಾಧಿಸಿದ್ದಾರೆ. 11,187 ವಿದ್ಯಾರ್ಥಿನಿಯರ ಪೈಕಿ 9740 ವಿದ್ಯಾರ್ಥಿನಿಯರು ಪಾಸಾಗಿದ್ದಾರೆ. ವಿದ್ಯಾರ್ಥಿನಿಯರ ತೇರ್ಗಡೆ ಪ್ರಮಾಣ ಶೇ.87.07ರಷ್ಟಿದೆ.

10,689 ಬಾಲಕರ ಪೈಕಿ 8263 ಬಾಲಕರು ಪಾಸಾಗಿದ್ದಾರೆ. ಬಾಲಕರಲ್ಲಿ ಉತ್ತೀರ್ಣರಾದವರ ಪ್ರಮಾಣ ಶೇ.77.30ರಷ್ಟಿದೆ.

Arya-PU-College-Shimoga.

» ಶಾಲಾವಾರು ಫಲಿತಾಂಶ

ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲು ಉತ್ತಮ ಫಲಿತಾಂಶ ಲಭಿಸಿದೆ. ಸರ್ಕಾರಿ ಶಾಲೆಗಳಲ್ಲಿ ಓದಿದ ಶೇ.81.10ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

Priyadarshini School
ಪ್ರಿಯದರ್ಶಿನಿ ಶಾಲೆಯಲ್ಲಿ ಆಡಳಿತ ಮಂಡಳಿಯ ಸಂಭ್ರಮ.

ಅನುದಾನಿತ ಶಾಲೆಗಳಲ್ಲಿ ಶೇ.75.15, ಅನುದಾನಿತ ಶಾಲೆಗಳಲ್ಲಿ ಶೇ.89.29ರಷ್ಟು ಫಲಿತಾಂಶ ಲಭಿಸಿದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 2, 2025

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment