ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ : ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದ ಕೆಎಸ್ಒಯು ಬಿ.ಎಡ್ ಅಧ್ಯಯನ ಕೇಂದ್ರಕ್ಕೆ 2021-22 ನೇ ಜನವರಿ ಬ್ಯಾಚ್ನ 2024 ರ ಪರೀಕ್ಷೆಯಲ್ಲಿ ಎರಡು ರ್ಯಾಂಕ್ಗಳು (Ranks) ಲಭಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಪ್ರಶಿಕ್ಷಣಾರ್ಥಿ ಲಕ್ಷ್ಮಿ. ಎಸ್ ಮೂರನೇ ರ್ಯಾಂಕ್ ಪಡೆದಿದ್ದು ಮತ್ತೊರ್ವ ಪ್ರಶಿಕ್ಷಣಾರ್ಥಿ ಸರಿತ ಸಿರಗುಪ್ಪೆ ಐದನೇ ರ್ಯಾಂಕ್ ಪಡೆದಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಎನ್ಇಎಸ್ ಆಡಳಿತ ಮಂಡಳಿ ಸದಸ್ಯರು ಕಾಲೇಜಿನ ಪ್ರಾಂಶುಪಾಲರು ಸಿಬ್ಬಂದಿ ವರ್ಗ ಅಭಿನಂದಿಸಿದೆ.


ಇದನ್ನೂ ಓದಿ » ಶರಾವತಿ ಭೂಗತ ವಿದ್ಯುತ್ ಯೋಜನೆ, ಶಿವಮೊಗ್ಗದಲ್ಲಿ ಬೀದಿಗಿಳಿದ ಪರಿಸರವಾದಿಗಳು, ವಿದ್ಯಾರ್ಥಿಗಳು, ಕಾರಣವೇನು?
LATEST NEWS
- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

- ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ರಣ ಬಿಸಿಲು, ಇವತ್ತು ಎಷ್ಟಿರುತ್ತೆ ತಾಪಮಾನ?

- ಫೇಸ್ಬುಕ್ನಲ್ಲಿ ಮಹಿಳೆಯ ಖಾಸಗಿ ವಿಡಿಯೋ, ಹೊಸನಗರದ ಮಹಿಳೆ, ಬೆಂಗಳೂರಿನ ವ್ಯಕ್ತಿ ಅರೆಸ್ಟ್, ಯಾರಿವರು?

- ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

About The Editor
ನಿತಿನ್ ಆರ್.ಕೈದೊಟ್ಲು





