Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಅಡಿಕೆಗೆ ಕೆಂಪು ಮೂತಿ ಹುಳು ಬಾಧೆ, ನಿರ್ವಹಣೆ ಮಾಡೋದು ಹೇಗೆ? ಸಂಶೋಧನಾ ಕೇಂದ್ರದಿಂದ ಮಾಹಿತಿ

ಅಡಿಕೆಗೆ ಕೆಂಪು ಮೂತಿ ಹುಳು ಬಾಧೆ, ನಿರ್ವಹಣೆ ಮಾಡೋದು ಹೇಗೆ? ಸಂಶೋಧನಾ ಕೇಂದ್ರದಿಂದ ಮಾಹಿತಿ

05/05/2025 7:25 PM
ನಿತಿನ್‌ ಕೈದೊಟ್ಲು

ಶಿವಮೊಗ್ಗ: ಅಡಿಕೆಗೆ (Adike) ಕೆಂಪು ಮೂತಿ ಹುಳು ಬಾಧೆ ಶುರುವಾಗಿದೆ. ಸೊರಬ ಮತ್ತು ಸಾಗರ ಭಾಗದ ಅಡಿಕೆ ತೋಟಗಳಲ್ಲಿ ಇವು ಕಾಣಿಸುತ್ತಿವೆ. ಇದರಿಂದ ರೈತರಿಗೆ ಸಮಸ್ಯೆಯಾಗಿದೆ. ಇವುಗಳ ನಿರ್ವಹಣಾ ಕುರಿತು ಶಿವಮೊಗ್ಗದ ನವುಲೆಯಲ್ಲಿರುವ ಅಡಿಕೆ ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ.ನಾಗರಾಜಪ್ಪ ಅಡಿವಪ್ಪರ್ ಮಾಹಿತಿ ನೀಡಿದ್ದಾರೆ.

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

Arya-PU-College-Shimoga.

4 ರಿಂದ 5 ವರ್ಷದ ತೋಟದಲ್ಲಿ ಇದರ ಬಾಧೆ ಹೆಚ್ಚಾಗಿದೆ. ಗರಿಗಳು ಹಳದಿಯಾಗಿ ಬಾಡಿದಂತೆ ಕಾಣಿಸುತ್ತದೆ. ಕಾಂಡದ ಭಾಗದಲ್ಲಿ ರಂಧ್ರಗಳಾಗಿ ಕಂದು ಬಣ್ಣದ ರಸ ಸೋರುತ್ತದೆ. ತೀವ್ರ ಹಾನಿಗೊಳಗಾದ ಮರಗಳಲ್ಲಿ ಕಾಂಡದ ಭಾಗದಲ್ಲಿ ನಾರಿನ ಅಂಶ ಹೊರಬರುತ್ತದೆ. ಹಾನಿಗೊಳಗಾದ ಮರಗಳನ್ನು ಸೀಳಿ ನೋಡಿದಾಗ ವಿವಿಧ ಹಂತದ ಹುಳುಗಳನ್ನು ಕಾಣಬಹುದು. ಇದರಿಂದ ಬೆಳವಣಿಗೆ ಕುಂಠಿತವಾಗುತ್ತದೆ. ತೀವ್ರಹಾನಿಗೊಳಗಾದ ಮರಗಳು ಗಾಳಿ, ಮಳೆಗೆ ಬೀಳುತ್ತವೆ ಎಂದು ಅವರು ತಿಳಿಸಿದ್ದಾರೆ.

ನಿರ್ವಹಣಾ ಕ್ರಮಗಳು

  • ಹುಳುವಿನ ಕಡೆ ಒಂದು ರಂಧ್ರವನ್ನು ಮಾಡಿ ಅದಕ್ಕೆ 4 ಮಿ.ಲೀ ಕ್ಲೊರಾಂಟ್ರಿನಿಲಿಪ್ರೋಲ್ 18.5 ಎಸ್.ಸಿ ಅಥವಾ 4 ಮಿ.ಲೀ ಇಂಡಾಕ್ಸಾಕಾರ್ಬ 14.5 ಎಸ್.ಸಿ ನ್ನು ಪ್ರತಿ ಲೀಟರ್ ನೀರಿನಲ್ಲಿ ಬೆರೆಸಿ ಸುರಿಯಬೇಕು.

kempu-muthi-hula-in-adike

  • ಸುಳಿಯಲ್ಲಿರುವ ರಂಧ್ರದಲ್ಲಿಯೂ ಕೂಡ ಇದನ್ನು ಸುರಿಯಬೇಕು.
  • ಶೇ.5ರ ಮೆಲಾಥಿಯಾನ್ ಪುಡಿ ಹಾಗೂ ಮರಳು ಸಮಪ್ರಮಾಣದಲ್ಲಿ ಬೆರೆಸಿ ಏಪ್ರಿಲ್ – ಮೇ ಹಾಗೂ ಸೆಪ್ಟೆಂಬರ್–ಅಕ್ಟೋಬರ್ ತಿಂಗಳುಗಳಲ್ಲಿ ಎಲೆಯ ಸಂದುಗಳಲ್ಲಿ ಹಾಕಬೇಕು.
  • ಯಾವುದೇ ಮರಗಳ ಕಾಂಡದಲ್ಲಿ ಗಾಯಗಳಾಗದಂತೆ ಎಚ್ಚರವಹಿಸಬೇಕು. ಗಾಯಗಳಾಗಿದ್ದಲ್ಲಿ 5.0 ಮಿ.ಲೀ ಕ್ಲೋರೋಫೈರಿಫಾಸ್ 20 ಇ.ಸಿ ಸಂದುಗಳಲ್ಲಿ ಹಾಕಿ ಮಣ್ಣಿನ ಮಿಶ್ರಣದಿಂದ ಮುಚ್ಚಬೇಕು.
  • ಕ್ಲೊರಾಂಟ್ರಿನಿಲಿಪ್ರೊಲ್ 18.5 ಎಸ್.ಸಿ (2 ಮಿ.ಲೀ + 500 ಮಿ.ಲೀ ನೀರು) ಅಥವಾ ಇಂಡಾಕ್ಸಾಕಾರ್ಬ 77.78 ಎಸ್.ಸಿ (2 ಮಿ.ಲೀ + 500 ಮಿ.ಲೀ ನೀರು) ಬೇರುಗಳ ಮುಖಾಂತರ ಕೊಡಬೇಕು.
  • ಪ್ರತಿ ಹೆಕ್ಟೇರ್‌ಗೆ ಒಂದರಂತೆ ಮೋಹಕ ಬಲೆಯನ್ನು ಇಡಬೇಕು ಮತ್ತು 6 ತಿಂಗಳಿಗೊಮ್ಮೆ ಲ್ಯೂರ್‌ನ್ನು ಬದಲಾಯಿಸಬೇಕು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಏಳು ದಿನದ ಗಡುವು, ತಪ್ಪಿದರೆ ನೀರಿನ ಸಂಪರ್ಕ ಕಡಿತದ ಎಚ್ಚರಿಕೆ

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Anoop-succumbed-in-mishap-near-ripponpete ಅರಸಾಳು ಬಳಿ ಅಪಘಾತ, ಮೆಡಿಕಲ್‌ ರೆಪ್‌ ಸಾವು, ಮತ್ತೊಬ್ಬನಿಗೆ ಗಂಭೀರ ಗಾಯ
Next Article BHADRAVATHI-NEWS-UPDATE ಮಗನನ್ನು ರೈಲಿಗೆ ಹತ್ತಿಸಿ ಮನೆಗೆ ಬಂದ ದಂಪತಿಗೆ ಕಾದಿತ್ತು ಆಘಾತ, ಒಳಗಿಂದಲೇ ಲಾಕ್‌ ಆಗಿತ್ತು ಬಾಗಿಲು, ಆಗಿದ್ದೇನು?

ಇದನ್ನೂ ಓದಿ

130525 CS Shadakshari Press meet in shimoga
SHIVAMOGGA CITY

ಶಿವಮೊಗ್ಗದಲ್ಲಿ ಮೂರು ದಿನ ರಾಜ್ಯಮಟ್ಟದ ಸ್ಪರ್ಧೆಗಳು, ಭಾಗವಹಿಸ್ತಿದ್ದಾರೆ ಸಾವಿರ ಸಾವಿರ ಸರ್ಕಾರಿ ನೌಕರರು, ಹೇಗಿದೆ ವ್ಯವಸ್ಥೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/05/2025
BJP-President-BY-Vijayendra-Press-meet-in-shimoga.
POLITICSSHIVAMOGGA CITY

ಬಿಜೆಪಿಯಿಂದ ರಾಜ್ಯಾದ್ಯಂತ ತಿರಂಗ ಯಾತ್ರೆ, ಏನಿದು ಯಾತ್ರೆ? ಎಲ್ಲೆಲ್ಲಿ ಯಾವಾಗ ನಡೆಯುತ್ತೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/05/2025
120525-SN-Channabasappa-visits-kote-police-station.webp
CRIME DIARYSHIVAMOGGA CITY

ಶಿವಮೊಗ್ಗದಲ್ಲಿ ಪಾಕಿಸ್ತಾನದ ಪರ ವಾಟ್ಸಪ್ ಸ್ಟೇಟಸ್, ಬಿಜೆಪಿ ಆಕ್ರೋಶ, ಎಂಎಲ್‌ಎ ಗರಂ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
Rambapuri-Swamiji-at-mandli-in-Shimoga-city
SHIVAMOGGA CITY

ಶಿವಮೊಗ್ಗದ ಮಂಡ್ಲಿ ದೇವಸ್ಥಾನಕ್ಕೆ ರಂಭಾಪುರ ಶ್ರೀ ಭೂಮಿ ಪೂಜೆ, ಏನೆಲ್ಲ ಆಶೀರ್ವಚನ ನೀಡಿದರು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
WEATHER-REPORT-SHIMOGA-
WEATHER REPORT

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಮಳೆ ಸಾಧ್ಯತೆ, ತಂಪು ತಂಪಾಗಲಿದೆಯಾ ವಾತಾವರಣ? ಎಷ್ಟಿರುತ್ತೆ ತಾಪಮಾನ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
WEATHER-REPORT-SHIMOGA-
WEATHER REPORT

ಶಿವಮೊಗ್ಗದಲ್ಲಿ ತಾಪಮಾನ ಹೆಚ್ಚಳ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ಉಷ್ಣಾಂಶ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
10/05/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?