ದಿನ ಭವಿಷ್ಯ | 27 ನವೆಂಬರ್ 2024‌ | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ ದಿನ?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

DINA BHAVISHYA, 27 NOVEMBER 2024

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

» ಮೇಷ

ಅನಗತ್ಯ ಆಲೋಚನೆಗಳಿಂದ ಸಮಯ ವ್ಯರ್ಥ. ಪ್ರಮುಖ ಪ್ರಕರಣಗಳಲ್ಲಿ ಜಯ ಸಿಗಲಿದೆ. ಮಾತಿನ ಮೇಲೆ ನಿಗಾ ಇರಲಿ. ತಾಳ್ಮೆಯಿಂದ ಇರುವುದು ಉಚಿತ.

» ವೃಷಭ

ವ್ಯಾಪಾರ ಉದ್ದೇಶಕ್ಕೆ ದೂರ ಪ್ರಯಾಣ. ದೀರ್ಘಾವಧಿ ಲಾಭ ದೊರೆಯಲಿದೆ. ಇಂದಿನಿಂದಲೆ ಹಣ ಕೂಡಿಡುವುದನ್ನು ಆರಂಭಿಸಿ. ಭವಿಷ್ಯದಲ್ಲಿ ಉಪಯೋಗಕ್ಕೆ ಬರಲಿದೆ.

» ಮಿಥುನ

ಸಂಜೆ ವೇಳೆಗೆ ಶುಭ ಸುದ್ದಿ ಸಿಗಲಿದೆ. ಕುಟುಂಬದವರಿಗಾಗಿ ವಿಶೇಷ ಯೋಜನೆ ರೂಪಿಸುತ್ತೀರಿ. ಮನೆಯಲ್ಲಿ ನಿಮ್ಮ ಗುಣಗಳ ಬಗ್ಗೆ ಚರ್ಚೆಯಾಗಲಿದೆ. ನೆಮ್ಮದಿ ಇರಲಿದೆ.

» ಕರ್ಕಾಟಕ

ಧಾರ್ಮಿಕ ಕಾರ್ಯಗಳಿಂದ ಮಾನಸಿಕ ನೆಮ್ಮದಿ. ಮಕ್ಕಳಿಂದ ಖುಷಿ ಮತ್ತು ನೆಮ್ಮದಿ ಲಭಿಸಲಿದೆ. ನಿರೀಕ್ಷೆಗು ಮೀರಿ ಆದಾಯ ದೊರೆಯಲಿದೆ. ಆದರೂ ಚಿಂತೆ ಕಡಿಮೆಯಾಗುವುದಿಲ್ಲ.

» ಸಿಂಹ

ಕೋಪದ ಸ್ವಭಾವದಿಂದ ಹಣ ಸಂಪಾದನೆಗೆ ತೊಡಕಾಗಲಿದೆ. ಸ್ಪಷ್ಟ ಕಾರಣವೇ ಇಲ್ಲದೆ ಮಾನಸಿಕ ನೆಮ್ಮದಿ ಹಾಳಾಗುತ್ತದೆ. ಸ್ನೇಹಿತರೊಂದಿಗೆ ಮಾತುಕತೆ ಹಿತ ನೀಡಲಿದೆ.

DINA-BHAVISHYA

» ಕನ್ಯಾ

ಯಾವುದೆ ಹೂಡಿಕೆಗೆ ಇಂದು ಒಳ್ಳೆಯ ದಿನವಲ್ಲ. ಜೊತೆಗಿರುವವರ ಹೊಗಳಿಕೆಯಿಂದ ಹಿಗ್ಗುತ್ತೀರಿ. ಇದರಿಂದ ತುಸು ನೆಮ್ಮದಿಯ ಭಾವ ಮೂಡಲಿದೆ. ಒತ್ತಡದ ದಿನವಾದರೂ ಆರೋಗ್ಯದ ಮೇಲೆ ಗಮನವಿರಲಿ.

» ತುಲಾ

ದುಂದು ವೆಚ್ಚಕ್ಕೆ ಕಡಿವಾಣ ಹಾಕಿ. ಅತಿಯಾದ ಖರ್ಚಿನಿಂದಾಗಿ ಕುಟುಂಬದವರು ಚಿಂತೆಗೀಡಾಗುತ್ತಾರೆ. ಆರೋಗ್ಯದ ಮೇಲೆ ಹೆಚ್ಚು ಮುತುವರ್ಜಿ ವಹಿಸಿ.

» ವೃಶ್ಚಿಕ

ಹಣದ ಅವಶ್ಯಕತೆ ಉಂಟಾಗಲಿದೆ. ಆದರೆ ಯಾರೊಬ್ಬರು ನಿಮ್ಮ  ನೆರವಿಗೆ ಬರುವುದಿಲ್ಲ. ಹೊರಗಿನವರ ಕಾರಣಕ್ಕಾಗಿ ಸಂಗಾತಿಯೊಂದಿಗೆ ಜಗಳ ಮಾಡುವ ಪರಿಸ್ಥಿತಿ ನಿರ್ಮಾಣವಾಗಲಿದೆ.

» ಧನು

ಮಹತ್ವದ ನಿರ್ಧಾರ ಕೈಗೊಳ್ಳಲು ಸುಸಮಯ. ಪೋಷಕರ ಅಭಿಪ್ರಾಯ ಮುಖ್ಯವಾಗಲಿದೆ. ಆಸಕ್ತಿದಾಯ ವಿಷಯಗಳತ್ತ ಹೆಚ್ಚು ಸಮಯ ಕಳೆಯುತ್ತೀರಿ. ಧಾರ್ಮಿಕ ಕಾರ್ಯದಲ್ಲಿ ತೊಡಗುತ್ತೀರಿ.

» ಮಕರ

ಬಾಕಿ ಇರುವ ಸಾಲದ ಹಣ ಹಿಂತಿರುಗಲಿದೆ. ಕೈಗೊಂಡ ಯೋಜನೆಗಳು ಅರ್ಧಕ್ಕೆ ಸ್ಥಗಿತವಾಗಲಿದೆ. ಮನೆಯಲ್ಲಿ ಅಶಾಂತಿಯ ವಾತಾವರಣ ನಿರ್ಮಾಣ ಸಾಧ್ಯತೆ.

» ಕುಂಭ

ಮಕ್ಕಳೊಂದಿಗೆ ಹೆಚ್ಚು ಸಮಯ ಕಳೆಯುತ್ತೀರಿ. ನಿಮ್ಮ ಸಾಮರ್ಥ್ಯದ ಕುರಿತು ಏಕಾಂತದಲ್ಲಿ ಕುಳಿತು ಯೋಚಿಸಿ. ವ್ಯಕ್ತಿತ್ವದಲ್ಲಿ ಸಕಾರಾತ್ಮಕ ಬದಲಾವಣೆಗಳು ಉಂಟಾಗಲಿದೆ.

» ಮೀನ

ಆಸ್ತಿ ವ್ಯವಹಾರದಲ್ಲಿ ಲಾಭ ದೊರೆಯಲಿದೆ. ನೆರೆ ಹೊರೆಯವರಿಂದ ತೊಂದರೆ. ಮನೆಯಲ್ಲಿ ಸಮಯ ಕಳೆಯಲು ಬಯಸುತ್ತೀರಿ. ಆದರೆ ಶಾಂತಿಯುತವಾಗಿ ಇರಲು ಸಾಧ್ಯವಾಗುವುದಿಲ್ಲ.

ಇದನ್ನೂ ಓದಿ » ಇಂದಿರಾ ಕ್ಯಾಂಟೀನ್‌ನಲ್ಲಿ ಮಿನಿಸ್ಟರ್‌ಗೆ ಹೊಟೇಲ್‌ ಊಟ ಪೂರೈಕೆ, ಒಂದು ದಿನದ ಬಳಿಕ ಹೊರಬಂತು ಸ್ಪಷ್ಟನೆ

Dina Bhavishya

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment