JUST MAHITI : ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ವಸ್ತ್ರಸಂಹಿತೆ (dress code) ಜಾರಿ ಮಾಡಲಾಗಿದೆ. ಪುರುಷರು ಮತ್ತು ಮಹಿಳೆಯರು ದೇಗುಲಕ್ಕೆ ಬರುವಾಗ ಯಾವ ಬಟ್ಟೆ ಧರಿಸಬೇಕು ಎಂದು ಪ್ರಕಟಣೆ ಹೊರಡಿಸಲಾಗಿದೆ.
ಪುರುಷರು ಪ್ಯಾಂಟ್, ಪಂಚೆ, ಶಲ್ಯ, ಶರ್ಟ್ ಧರಿಸುವುದು ಕಡ್ಡಾಯ. ಮಹಿಳೆಯರು ಸೀರೆ, ದಾವಣಿ ಹಾಗೂ ಚೂಡಿದಾರ್ ಧರಿಸಬೇಕು. ವಸ್ತ್ರ ಸಂಹಿತಯಂತೆ ಬಟ್ಟೆ ಧರಿಸಿ ಬರುವವರಿಗೆ ದೇವಿ ದರ್ಶನಕ್ಕೆ ಅವಕಾಶ ಇದೆ ಎಂದು ದೇವಸ್ಥಾನದ ಧರ್ಮದರ್ಶಿ ಡಾ. ಜಿ. ಭೀಮೇಶ್ವರ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ » ಅಧಿಕಾರಿಗಳು, ಸಿಬ್ಬಂದಿ ಲಂಚ ಕೇಳ್ತಿದ್ದಾರಾ? ನಿಮ್ಮೂರಿಗೆ ಬರ್ತಿದ್ದಾರೆ ಲೋಕಾಯುಕ್ತ, ಯಾವಾಗ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200