ಶಿವಮೊಗ್ಗ ಈಗ ಕಾದ ಕಾವಲಿ, ಇನ್ನೆಷ್ಟು ದಿನ ಇರುತ್ತೆ ಇಷ್ಟು ಬಿಸಿಲು, ತಾಪಮಾನ ಹೆಚ್ಚಲು ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

FATAFAT-NEWS-BAND.webp

ಫ್ಯಾನು, ಎಸಿ ಇಲ್ಲದೆ ದಿನ ದೂಡಲಾಗದು

cloath closed to Solar Water heater in Shimoga

ಜಿಲ್ಲೆಯಲ್ಲಿ ಫ್ಯಾನು, ಎಸಿ ಇಲ್ಲದೆ ಜನರು ದಿನ ದೂಡಲಾಗದ ಸ್ಥಿತಿಗೆ ತಲುಪಿದ್ದಾರೆ. ಮನೆಗಳು, ಕಚೇರಿಗಳಲ್ಲಿ ಫ್ಯಾನು, ಎಸಿ ನಿರಂತರವಾಗಿ ಕಾರ್ಯಾಚರಿಸುತ್ತಿವೆ. ಚಳಿಗಾಲದಲ್ಲಿ ಅತ್ಯಂತ ತಂಪು ಪ್ರದೇಶಗಳು ಎನಿಸಿಕೊಂಡಿರುವ ತೀರ್ಥಹಳ್ಳಿ, ಹೊಸನಗರ, ಸಾಗರ ತಾಲೂಕುಗಳಲ್ಲಿಯೆ ಜನರು ಮನೆಯಿಂದ ಹೊರ ಬರಲು ಹೆದರುವ ಸ್ಥಿತಿ ಇದೆ. ಈ ತಾಲೂಕುಗಳಲ್ಲಿಯೇ ಧಗೆಯಿಂದ ಪಾರಾಗಲು ಎಸಿ, ಫ್ಯಾನುಗಳ ಮೊರೆ ಹೋಗುವಂತಾಗಿದೆ. ಛತ್ರಿ ಹಿಡಿದು ಜನರು ರಸ್ತೆಯಲ್ಲಿ ಓಡಾಡುತ್ತಿದ್ದಾರೆ. ಸೋಲಾರ್‌ ವಾಟರ್‌ ಹೀಟರ್‌ನಲ್ಲಿ ನೀರು ಭಾರಿ ಬಿಸಿಯಾಗುತ್ತಿದೆ. ಹೀಟರ್‌ ಹಾಳಾಗದಂತೆ ತಡೆಯಲು ಜನರು ಪ್ಯಾನಲ್‌ಗಳು, ನೀರಿನ ಪೈಪ್‌ ರಕ್ಷಣೆಗೆ ಸೋಲಾರ್‌ ಹೀಟರ್‌ ಮೇಲೆ ಬಟ್ಟೆ ಮುಚ್ಚುತ್ತಿದ್ದಾರೆ.

ಎಳನೀರು, ತಂಪು ಪಾನಿಯಗಳಿಗೆ ಡಿಮಾಂಡಪ್ಪೋ ಡಿಮಾಂಡ್‌, ಓದಲು NEXT ಬಟನ್‌ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 11, 2024

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment