ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಎಳನೀರು, ತಂಪು ಪಾನಿಯಗಳ ಮೊರೆ

ಬಿಸಿಲ ಧಗೆಯಿಂದ ದೇಹದ ಉಷ್ಣಾಂಶವು ಹೆಚ್ಚಾಗುತ್ತಿದೆ. ಕೆಲವು ನಿಮಿಷ ರಸ್ತೆಗಿಳಿದರು ಬಾಯಾರಿಕೆ, ದಣಿವು ಆವರಿಸುತ್ತಿದೆ. ಹಾಗಾಗಿ ಜನರು ಎಳನೀರು, ಜ್ಯೂಸ್, ತಂಪು ಪಾನಿಯಗಳ ಮೊರೆ ಹೋಗುತ್ತಿದ್ದಾರೆ. ಈ ಮೊದಲು ಎರಡ್ಮೂರು ದಿನಕ್ಕೆ ಖರ್ಚಾಗುತ್ತಿದ್ದ ಪ್ರಮಾಣದ ಎಳನೀರು ಒಂದೇ ದಿನಕ್ಕೆ ಖಾಲಿಯಾಗುತ್ತಿದೆ ಅನ್ನುತ್ತಿದ್ದಾರೆ ವ್ಯಾಪಾರಿಗಳು. ಇತ್ತ ತಂಪು ಪಾನಿಯಾಗಳು, ಜ್ಯೂಸ್ ಸೆಂಟರ್ಗಳ ಮುಂದೆಯು ಜನರ ಸಂಖ್ಯೆ ಹೆಚ್ಚಾಗಿದೆ.
ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ? ತಿಳಿಯಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು

















